SL Bhyrappa: ‘ಎಸ್ ಎಲ್ ಭೈರಪ್ಪ’ ಅವರಿಗೆ ದೊರಕಿದ ಪ್ರಶಸ್ತಿಗಳು ಯಾವುವು?

SL Bhyrappa: ಕನ್ನಡದ ಖ್ಯಾತ ಕಾದಂಬರಿಕಾರ, ಚಿಂತಕ, ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ಅವರು ಇಂದು ಸೆಪ್ಟೆಂಬರ್ 24 ರಂದು ಮಧ್ಯಾಹ್ನ (SL Bhyrappa passes away) ನಿಧನರಾಗಿದ್ದಾರೆ.

ಎಸ್ ಎಲ್ ಭೈರಪ್ಪ ಅವರು ಕನ್ನಡದ ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪನವರಿಗೆ ಕೊಡುಗೆ ಅಪಾರ ಮತ್ತು ಅಮರವಾದುದು.
ಎಸ್ ಎಲ್ ಭೈರಪ್ಪ ಅವರ ಕಾದಂಬರಿಗಳು:
ಧರ್ಮಶ್ರೀ’, ‘ದೂರ ಸರಿದರು’, ‘ಮತದಾನ’, ವಂಶವೃಕ್ಷ’,’ಜಲಪಾತ’, ‘ನಾಯಿ ನೆರಳು’, ‘ತಬ್ಬಲಿಯು ನೀನಾದೆ ಮಗನೆ’, ‘ಗೃಹಭಂಗ’ ಸೇರಿದಂತೆ ಹಲವಾರು ಕಾದಂಬರಿಗಳು ಪ್ರಖ್ಯಾತಿಯನ್ನು ಹೊಂದಿದೆ.
ಎಸ್ ಎಲ್ ಭೈರಪ್ಪ ಅವರಿಗೆ ಸಂದ ಪ್ರಶಸ್ತಿಗಳು
ಪದ್ಮ ಭೂಷಣ-2023
ಕೇಂದ್ರ ಸರಕಾರದ ಪದ್ಮಶ್ರೀ- 2016
ಮಮೋನಿ ರೈಸೊಂ ಗೋಸ್ವಾಮಿ ರಾಷ್ಟ್ರೀಯ ಸಾಹಿತ್ಯ ಪ್ರಶಸ್ತಿ (ಅಸ್ಸಾಂ ಸಾಹಿತ್ಯ ಸಭಾ)-2016
ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್- 2015
ಸಾಹಿತ್ಯ ಅಕಾಡೆಮಿ ಫೆಲೋಶಿಪ್-2015
ಡಾ. ಬೆಟಗೇರಿ ಕೃಷ್ಣಶರ್ಮ ಪ್ರಶಸ್ತಿ-2014
ವಾಗ್ವಿಲಾಸಿನಿ ಪುರಸ್ಕಾರ್ (ದೀನನಾಥ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನ)-2012
ನಾಡೋಜ ಪ್ರಶಸ್ತಿ-2011
ಸರಸ್ವತಿ ಸಮ್ಮಾನ್ ಪ್ರಶಸ್ತಿ (ಮಂದ್ರ ಕಾದಂಬರಿಗೆ)-2010
ಎನ್.ಟಿ.ಆರ್ ರಾಷ್ಟ್ರೀಯ ಪ್ರಶಸ್ತಿ-2007
ಗುಲಬರ್ಗಾ ವಿಶ್ವವಿದ್ಯಾನಿಲಯದ ಗೌರವ ಡಾಕ್ಟರೇಟ್-2007
ಪಂಪ ಪ್ರಶಸ್ತಿ-2005
ಎಸ್.ಆರ್.ಪ್ರಶಸ್ತಿ-2002
ಸಾಮಾನ್ಯ ಜ್ಞಾನ ಪ್ರಶಸ್ತಿ-2002
ಗೊರೂರು ಪ್ರಶಸ್ತಿ-2000
ಗ್ರಂಥಲೋಕ, ವರ್ಷದ ಅತ್ಯುತ್ತಮ ಸಾಹಿತ್ಯ ಕೃತಿ (ಸಾಕ್ಷಿ)-1998
ಭಾರತೀಯ ಭಾಷಾ ಪರಿಷತ್ ಸಂವತ್ಸರ ಪುರಸ್ಕಾರ್
ಕೊಲ್ಕತ್ತಾ (ತಂತು ಕಾದಂಬರಿ): 1998
ಮಾಸ್ತಿ ಸಾಹಿತ್ಯ ಪ್ರಶಸ್ತಿ-1996
ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ-1995
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ದಾಟು ಕಾದಂಬರಿಗೆ)-1975
ಕನ್ನಡ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (ವಂಶವೃಕ್ಷ ಕಾದಂಬರಿಗೆ)-1966
ರಾಷ್ಟ್ರೀಯ ಪ್ರಾಧ್ಯಾಪಕ (ನ್ಯಾಷನಲ್ ಪ್ರೊ-ಸರ್) ಗೌರವ ಸಾಹಿತ್ಯ ಅಕಾಡೆಮಿ ಫೆಲೋ ಗೌರವ
Comments are closed.