Home Karnataka State Politics Updates ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಯವರಿಂದ ನಾಮಪತ್ರ ಸಲ್ಲಿಕೆ

ವಿಧಾನ ಪರಿಷತ್ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಯವರಿಂದ ನಾಮಪತ್ರ ಸಲ್ಲಿಕೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು : ದ.ಕ-ಉಡುಪಿ ದ್ವಿಸದಸ್ಯತ್ವ ಹೊಂದಿರುವ ವಿಧಾನಪರಿಷತ್‌ಗೆ ಆಯ್ಕೆ ಬಯಸಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದ.ಕ.ಜಿಲ್ಲಾಧಿಕಾರಿಯವರಲ್ಲಿ ನಾಮಪತ್ರ ಸಲ್ಲಿಸಿದರು.

ಈ ಸಂಧರ್ಭದಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನೀಲ್ ಕುಮಾರ್,ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ,ಉಡುಪಿ‌ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್,ದ.ಕ.ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಉಪಸ್ಥಿತರಿದ್ದರು.