News ಡಿ.9 -ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾ ಷಷ್ಠಿ ,ಆಮಂತ್ರಣ ಬಿಡುಗಡೆ by Praveen Chennavara November 24, 2021 written by Praveen Chennavara November 24, 2021 0 comments Share 0FacebookTwitterPinterestEmail 81 ಸವಣೂರು: ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.9ರಂದು ಚಂಪಾ ಷಷ್ಠೀ ಉತ್ಸವ ನಡೆಯಲಿದ್ದು ಇದರ ಆಮಂತ್ರಣ ಬಿಡುಗಡೆ ದೇವಸ್ಥಾನದಲ್ಲಿ ನಡೆಯಿತು. ಆದಿ ಸುಬ್ರಹ್ಮಣ್ಯದಂತೆ ಹುತ್ತಕ್ಕೆ ಪೂಜೆ ಸಲ್ಲಿಸುವ ಇನ್ನೊಂದು ದೇವಸ್ಥಾನದ ಬಗ್ಗೆ ನಿಮಗೆ ಗೊತ್ತೇ ? ದೇವಸ್ಥಾನದ ಅರ್ಚಕ ಹರಿನಾರಾಯಣ ಮನೋಳಿತ್ತಾಯ ಪ್ರಾರ್ಥನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು, ಮೊಕ್ತೇಸರರಾದ ಮೋಹನ್ದಾಸ್ ರೈ,ಸತೀಶ್ ರೈ,ಅರುಣ್ ಕುಮಾರ್ ರೈ,ಪ್ರವೀಣ್ ಕುಮಾರ್ ರೈ ಮೊದಲಾದವರಿದ್ದರು. You Might Also Like Vehicle parking issue: ವಾಹನ ಪಾರ್ಕಿಂಗ್ ವಿಚಾರಕ್ಕೆ ಮಾರಾಮಾರಿ : ವ್ಯಕ್ತಿ ಮೇಲೆ ಕೊಡಲಿಯಿಂದ ಹಲ್ಲೆ Second Puc ಪುನರಾವರ್ತಿತ ವಿದ್ಯಾರ್ಥಿಗಳೇ ಗಮನಿಸಿ : ಪರೀಕ್ಷಾ ಅರ್ಜಿ ಸಲ್ಲಿಕೆ ದಿನಾಂಕ, ಶುಲ್ಕದ ಬಗ್ಗೆ ಇಲ್ಲಿದೆ ಮಾಹಿತಿ Raghaveshwara Statement: ಜನಿವಾರ ತೆಗೆಸಿಕೊಂಡ ವಿದ್ಯಾರ್ಥಿಗಳ ಕುರಿತು ರಾಘವೇಶ್ವರ ಹೇಳಿಕೆ! ಮಂಜೇಶ್ವರ: ಕಳವು ಪ್ರಕರಣದ ಮೂವರು ಆರೋಪಿಗಳ ಬಂಧನ NaleeluTemple Share 0 FacebookTwitterPinterestEmail Praveen Chennavara Praveen Chennavara Palthady village & post Kadaba Taluq D.K.-For contact- 7090806456 previous post ಮೂರು ದಿನದ ಬಾಣಂತಿ ಆಸ್ಪತ್ರೆಯಲ್ಲಿ ಸಾವು | ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ದೂರಿದ ಕುಟುಂಬಸ್ಥರು next post ಕೇವಲ 99 ರೂ. ಇಯರ್ ಫೋನ್ ಆಸೆಗೆ ಬಿದ್ದು 33 ಲಕ್ಷ ರೂ. ಕಳೆದುಕೊಂಡ ಮಹಿಳೆ!! | ಗಂಡ ಮಾಡಿಸಿದ ಜೀವ ವಿಮೆಯ ಹಣವನ್ನು ಸಂಪೂರ್ಣ ಕಳೆದುಕೊಂಡು ತಲೆ ಮೇಲೆ ಕೈಹೊತ್ತು ಕುಳಿತ ಕುಟುಂಬ You may also like ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು... June 22, 2026 ಇಂದಬೆಟ್ಟುವಿನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಪರೀಕ್ಷೆಯ ಮಾಹಿತಿ ಕಾರ್ಯಗಾರ ಉದ್ಘಾಟಿಸಿ ನವಭಾರತ್ ಗೆಳೆಯರ ಬಳಗದ ಯುವಕರ ಕಾರ್ಯಕ್ಕೆ... June 22, 2026 ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ June 22, 2026 ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ ಬೆಳಾಲು: ವಿದ್ಯಾರ್ಥಿ ಸಂಸತ್ ಉದ್ಘಾಟನೆ June 22, 2026 ರಾಮ ಮಂದಿರ ದೇಣಿಗೆ ಹಗರಣ: ಎಣಿಕೆ ಕಾರ್ಯದಲ್ಲಿದ್ದ 40 ಸಿಬ್ಬಂದಿ ವಜಾ June 22, 2026 ತಮ್ಮ ವಿರುದ್ಧದ ಬಂಧನ ವಾರಂಟ್ ಸುಳ್ಳುಸುದ್ದಿ; ಪ್ರಕಾಶ್ ರಾಜ್ ಸ್ಪಷ್ಟನೆ June 22, 2026 Leave a CommentYou must be logged in to post a comment.