Homeದಕ್ಷಿಣ ಕನ್ನಡಕ್ರಿಸ್ಮಸ್ ದಿನದಂದು ಪೆರುವಾಯಿಯಲ್ಲಿ ನಡೆದ ಗೋದಲಿ ಸ್ಪರ್ಧೆಯ ಫಲಿತಾಂಶ

ಕ್ರಿಸ್ಮಸ್ ದಿನದಂದು ಪೆರುವಾಯಿಯಲ್ಲಿ ನಡೆದ ಗೋದಲಿ ಸ್ಪರ್ಧೆಯ ಫಲಿತಾಂಶ

Hindu neighbor gifts plot of land

Hindu neighbour gifts land to Muslim journalist

ಪುತ್ತೂರು : – ಬಂಟ್ವಾಳ ತಾಲೂಕಿನ ಪೆರುವಾಯಿ ಫಾತಿಮ ಚರ್ಚ್ ಮುಚ್ಚಿರಪದವು ಅಧೀನದಲ್ಲಿ ಕ್ರಿಸ್ಮಸ್ ಹಬ್ಬದ ದಿನದಂದು ಗೋದಲಿ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಹಲವಾರು ಮಂದಿ ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದು,ರಾಜೇಶ್ ಪ್ರಕಾಶ್ ಡಿಸೋಜ ಮುಳಿಯ ಪೆರುವಾಯಿ ಪ್ರಥಮ ಬಹುಮಾನವನ್ನು ಪಡೆದುಕೊಂಡರು.

ಪ್ರಥಮ ಸ್ಥಾನ

ಈ ಸ್ಪರ್ಧೆಯ ದ್ವಿತೀಯ ಬಹುಮಾನವನ್ನು ರೋಶನ್ ಡಿಸೋಜ ಅಂಗರಕುಮೇರ್ ಶಾಲೋಮ್ ನಿವಾಸ್ ಪಡೆದುಕೊಂಡರು.

ದ್ವಿತೀಯ ಸ್ಥಾನ

ಇವರಿಗೆ ಡಿಸೆಂಬರ್ 31 ರಂದು ರೆl ಫಾದರ್ ವಿಶಾಲ್ ಮೋನಿಸ್ ಅವರ ಉಪಸ್ಥಿಯಲ್ಲಿ ಪೆರುವಾಯಿ ಚರ್ಚ್ ನಲ್ಲಿ ಬಹುಮಾನವನ್ನು ವಿತರಿಸಲಾಯಿತು.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments