Home Karnataka State Politics Updates ಹಿಜಾಬ್ ಹಿಂದೆ ನಿಂತ ಸಿದ್ರಾಮ | ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲಲ್ಲ!!!

ಹಿಜಾಬ್ ಹಿಂದೆ ನಿಂತ ಸಿದ್ರಾಮ | ಹಿಜಾಬ್ ಮೂಲಭೂತ ಹಕ್ಕು, ಕೇಸರಿ ಶಾಲಲ್ಲ!!!

Hindu neighbor gifts plot of land

Hindu neighbour gifts land to Muslim journalist

ಮಾಜಿ ಸಿ ಎಂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಉಡುಪಿಯಲ್ಲಿ ಹಿಜಾಬ್ ಮತ್ತು ಕೇಸರಿ ಕುರಿತ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ ಅದು ಹಿಜಾಬ್ ಮೂಲಭೂತ ಹಕ್ಕು ಕೇಸರಿ ಶಾಲಲ್ಲ ಎಂದು ಬಿಜೆಪಿಯ ವಿರುದ್ಧ ಕಿಡಿಕಾರಿದ್ದಾರೆ.

ಪ್ರಿನ್ಸಿಪಾಲ್ ಗೇಟ್ ಹಾಕುವ ಮೂಲಕ ಮುಸ್ಲಿಂ ಹೆಣ್ಣುಮಕ್ಕಳನ್ನು ಕಾಲೇಜಿಗೆ ಬರುವುದನ್ನು ಬೇಕೆಂತಲೇ ತಡೆ ಹಿಡಿಯಲಾಗಿದೆ. ಬಿಜೆಪಿ ಬೇಕೆಂತಲೇ ಇದನ್ನು ಮಾಡಿದೆ. ಮುಸ್ಲಿಂ ಹೆಣ್ಣುಮಕ್ಕಳನ್ನು ವಿದ್ಯೆಯಿಂದ ವಂಚಿತರನ್ನಾಗಿ ಮಾಡುವುದು ಇದರ ಹುನ್ನಾರ. ಸ್ಕಾರ್ಫ್ ಹಾಕೋದು ಮೂಲಭೂತ ಹಕ್ಕು. ಇದನ್ನು ಈಗ ಯಾಕೆ ತಡೆತ್ತಾ ಇರೋದು ? ಅವನ್ಯಾರೋ ರಘುಪತಿ ಭಟ್ ಹೇಳಿದ ಅಂತ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹಿಜಾಬ್ ಮೊದಲಿನಿಂದಲೂ ಹಾಕುತ್ತಾ ಇದ್ರು. ಕೇಸರಿ ಶಾಲು ಹಾಕೋದು ನಿನ್ನೆ, ಮೊನ್ನೆಯಿಂದ ಬಂದಿರೋದು. ಹಿಜಾಬ್ ಹಿಂದಿನಿಂದಲೂ ಇದೆ ಎಂದು ಸಿದ್ದರಾಮಯ್ಯ ಪರೋಕ್ಷವಾಗಿ ಮುಸ್ಲಿಂ ವಿದ್ಯಾರ್ಥಿಗಳ ಪರವಾಗಿ ಮಾತನಾಡಿದ್ದಾರೆ.