ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ‌ ಪರವ ವಿಧಿವಶ

ಮೂಡಬಿದಿರೆ : ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಾಂಧಿನಗರ ನಿವಾಸಿ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ( ಮಂಗಳವಾರ) ನಿಧನರಾಗಿದ್ದಾರೆ‌.

ಇವರು 60 ವರ್ಷದಲ್ಲಿ ಕಾಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ನುಡಿಸಿರಿ ಗೌರವ ಪ್ರಶಸ್ತಿ ‌ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ.

Leave A Reply

Your email address will not be published.