Home ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ‌ ಪರವ ವಿಧಿವಶ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ದೈವ ನರ್ತಕ ಗಂಗಯ್ಯ‌ ಪರವ ವಿಧಿವಶ

Hindu neighbor gifts plot of land

Hindu neighbour gifts land to Muslim journalist

ಮೂಡಬಿದಿರೆ : ದಕ್ಷಿಣ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಗಾಂಧಿನಗರ ನಿವಾಸಿ ಗಂಗಯ್ಯ ಪರವ ಅನಾರೋಗ್ಯದಿಂದ ಇಂದು ( ಮಂಗಳವಾರ) ನಿಧನರಾಗಿದ್ದಾರೆ‌.

ಇವರು 60 ವರ್ಷದಲ್ಲಿ ಕಾಲ ದೈವ ನರ್ತಕರಾಗಿ ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ಜಾನಪದ ಪರಿಷತ್ತಿನ ಜಾನಪದ ಲೋಕ ಪ್ರಶಸ್ತಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದಿಂದ ಆಳ್ವಾಸ್ ನುಡಿಸಿರಿ ಗೌರವ ಪ್ರಶಸ್ತಿ ‌ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದಾರೆ.