Homeದಕ್ಷಿಣ ಕನ್ನಡಉಳ್ಳಾಲ : ನಿಯಂತ್ರಣ ತಪ್ಪಿದ ಬೈಕೊಂದು ನಿಂತಿದ್ದ ಬಸ್ಸಿನಡಿಗೆ ಬಿದ್ದ ಪರಿಣಾಮ ಅಪ್ಪ- ಮಗ ಗಂಭೀರ...

ಉಳ್ಳಾಲ : ನಿಯಂತ್ರಣ ತಪ್ಪಿದ ಬೈಕೊಂದು ನಿಂತಿದ್ದ ಬಸ್ಸಿನಡಿಗೆ ಬಿದ್ದ ಪರಿಣಾಮ ಅಪ್ಪ- ಮಗ ಗಂಭೀರ ಗಾಯ !

Hindu neighbor gifts plot of land

Hindu neighbour gifts land to Muslim journalist

ಉಳ್ಳಾಲ : ನಿಂತಿದ್ದ ಬಸ್ಸಿನಡಿಗೆ ನಿಯಂತ್ರಣ ತಪ್ಪಿದ ಬೈಕ್ ಒಂದು ಬಿದ್ದ ಪರಿಣಾಮ ಅಪ್ಪ ಮಗ ಗಂಭೀರ ಗಾಯಗೊಂಡ ಘಟನೆಯೊಂದು‌ ದೇರಳಕಟ್ಟೆಯಲ್ಲಿ ಇಂದು ‌ನಡೆದಿದೆ.

ಬೈಕಿನಲ್ಲಿ ಅಪ್ಪ ಮತ್ತು ಮಗ ಕುತ್ತಾರು ಕಡೆಯಿಂದ ಕೊಣಾಜೆ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಸ್ಸಿನಡಿಗೆ ಬಿದ್ದಿದ್ದಾರೆ.

ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ನಾಗುರಿ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

RELATED ARTICLES

Most Popular

Recent Comments