HomeNewsಶ್ರೀಲಂಕಾದಲ್ಲಿ ಕರ್ಫ್ಯೂ ಘೋಷಣೆ ! ಎಲ್ಲಿಯವರೆಗೆ ?!

ಶ್ರೀಲಂಕಾದಲ್ಲಿ ಕರ್ಫ್ಯೂ ಘೋಷಣೆ ! ಎಲ್ಲಿಯವರೆಗೆ ?!

Hindu neighbor gifts plot of land

Hindu neighbour gifts land to Muslim journalist

ಕೆಟ್ಟ ಆರ್ಥಿಕ ತುರ್ತು ಪರಿಸ್ಥಿತಿಯಿಂದ ಕಂಗೆಟ್ಟಿರುವಂತ ಶ್ರೀಲಂಕಾದಲ್ಲಿ ದಿನಕ್ಕೊಂದು ವಿದ್ಯಾಮಾನಗಳಿಗೆ ಸಾಕ್ಷಿಯಾಗಿದೆ. ಈಗಾಗಲೇ ತುರ್ತು ಪರಿಸ್ಥಿತಿಯನ್ನು ದೇಶದಲ್ಲಿ ಘೋಷಣೆ ಮಾಡಲಾಗಿದೆ.

ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ರಾಷ್ಟ್ರವ್ಯಾಪಿಯಾಗಿ ನಾಳೆ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ವಿಧಿಸಿ  ಗೆಜೆಟ್ ಅಧಿಸೂಚನೆ ಹೊರಡಿಸಿದ್ದಾರೆ ಎಂದು ಶ್ರೀಲಂಕಾದ ನ್ಯೂಸ್ವೈರ್ ತಿಳಿಸಿದೆ.

RELATED ARTICLES

Most Popular

Recent Comments