Homelatestಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ!! ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ರಿಲೀಫ್!??

Hindu neighbor gifts plot of land

Hindu neighbour gifts land to Muslim journalist

ಉಡುಪಿ: ಇಲ್ಲಿನ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಪೊಲೀಸರು ಅಂತಿಮ ವರದಿ ಸಲ್ಲಿಸಿದ್ದು, ಮಾಜಿ ಸಚಿವ ಈಶ್ವರಪ್ಪಗೆ ಕ್ಲೀನ್ ಚಿಟ್ ದೊರಕಿರುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ ಹೆಸರು ಕೇಳಿಬಂದಿದ್ದು, ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ್ದಾರೆ ಎನ್ನುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಜೀನಾಮೆ ಸಚಿವ ಸ್ಥಾನಕ್ಕೆ ನೀಡುವಂತಾಗಿತ್ತು.

ಸದ್ಯ ಪೊಲೀಸರು ಪ್ರಕರಣದ ಅಂತಿಮ ವರದಿ ಸಲ್ಲಿಸಿದ್ದು, ವರದಿಯಲ್ಲಿ ಈಶ್ವರಪ್ಪ ಕುಮ್ಮಕ್ಕು ನೀಡಿರುವ ಯಾವುದೇ ಸಾಕ್ಷ್ಯಗಳು ದೊರಕಿಲ್ಲ.ಅದಲ್ಲದೆ ಪೊಲೀಸರು ವಿಚಾರಣೆಗೂ ಕರೆಸಿಕೊಂಡಿರಲಿಲ್ಲ. ಸದ್ಯ ಪೊಲೀಸರು ಸಲ್ಲಿಸಿರುವ ಬಿ ರಿಪೋರ್ಟ್ ಗೆ ಕೋರ್ಟ್ ಅಂಗಿಕಾರ ನೀಡಿಲ್ಲವಾದರೂ, ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ಸಿಗುವ ಸಾಧ್ಯತೆ ಹೆಚ್ಚಿದೆ.

RELATED ARTICLES

Most Popular

Recent Comments