ದಕ್ಷಿಣ ಕನ್ನಡ ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಸುಳ್ಯದ ಎ.ವಿ.ತೀರ್ಥರಾಮ By Praveen Chennavara - July 25, 2022 FacebookTwitterPinterestWhatsApp ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ,ಬಿಜೆಪಿಯ ಹಿರಿಯ ಮುಖಂಡ,ರೈತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಎ.ವಿ.ತೀರ್ಥರಾಮ ಅವರನ್ನು ನೇಮಕಗೊಳಿಸಿ ರಾಜ್ಯ ಸರಕಾರ ಆದೇಶಿಸಿದ್ದಾರೆ.