Home Karnataka State Politics Updates “ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ ಮೇಲೆ ಹಸುಗಳ ಅಟ್ಯಾಕ್!

“ಹರ್ ಘರ್ ತಿರಂಗ’ ರ‍್ಯಾಲಿ ವೇಳೆ ಮಾಜಿ ಸಿಎಂ ನಿತಿನ್ ಪಟೇಲ್‍ ಮೇಲೆ ಹಸುಗಳ ಅಟ್ಯಾಕ್!

Hindu neighbor gifts plot of land

Hindu neighbour gifts land to Muslim journalist

ಗುಜರಾತ್ : ಗುಜರಾತ್ ಮಾಜಿ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಅವರ ಮೇಲೆ ‘ಹರ್ ಘರ್ ತಿರಂಗಾ’ ಯಾತ್ರೆಯ ವೇಳೆ ಬೀದಿನಾಯಿ ಹಾಗೂ ದನಗಳು ಹಲ್ಲೆ ನಡೆಸಿವೆ. ಮೆಹ್ಸಾನಾ ಜಿಲ್ಲೆಯ ಕಡಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಗದ್ದಲದ ಸಮಯದಲ್ಲಿ ನಿತಿನ್ ಪಟೇಲ್ ಅವರ ಪಾದಕ್ಕೆ ಗಾಯವಾಗಿದ್ದು, ಅವರಿಗೆ ಸ್ಥಳದಲ್ಲೇ ಪ್ರಥಮ ಚಿಕಿತ್ಸೆ ನೀಡಲಾಗಿದೆ. ಬಳಿಕ ಅವರನ್ನು ಅವರ ತಂಡವು ಅಹಮದಾಬಾದ್ ನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ