HomeNewsಬೆಳ್ಳಾರೆ ಬೆದರಿಕೆ ಪ್ರಕರಣ : ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಬಜರಂಗದಳದಿಂದ ಬೆಳ್ಳಾರೆ ಬಂದ್‌ಗೆ ಕರೆ

ಬೆಳ್ಳಾರೆ ಬೆದರಿಕೆ ಪ್ರಕರಣ : ಆರೋಪಿಯನ್ನು 24 ಗಂಟೆಯಲ್ಲಿ ಬಂಧಿಸದಿದ್ದಲ್ಲಿ ಬಜರಂಗದಳದಿಂದ ಬೆಳ್ಳಾರೆ ಬಂದ್‌ಗೆ ಕರೆ

Hindu neighbor gifts plot of land

Hindu neighbour gifts land to Muslim journalist

ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಆರೋಪಿಯ ಸಹೋದರನಿಂದ ಹಿಂದೂ ಕಾರ್ಯಕರ್ತನಿಗೆ ಜೀವ ಬೆದರಿಕೆ ಕರೆ ಬಂದಿದ್ದು ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಲಾಗಿದೆ.
ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಕೂಡಲೇ ಬಂಧಿಸುವುದಾಗಿ ಭರವಸೆ ನೀಡಿದ್ದು
ಆರೋಪಿಯನ್ನು 24 ಗಂಟೆಯೊಳಗೆ ಬಂಧಿಸದಿದ್ದಲ್ಲಿ
ವಿಶ್ವ ಹಿಂದೂ ಪರಿಷತ್ ಬಜರಂಗದಳ ಬೆಳ್ಳಾರೆ ವತಿಯಿಂದ ಬೆಳ್ಳಾರೆ ಬಂದ್ ಗೆ ಕರೆ ನೀಡಿರುವುದಾಗಿ ತಿಳಿದುಬಂದಿದೆ

RELATED ARTICLES

Most Popular

Recent Comments