Siddaramaiah Cabinet Expansion: 24 ನೂತನ ಸಚಿವರು ಸೇರಿ 34 ಮಂದಿಗೆ ಖಾತೆ ಹಂಚಿಕೆ!! ಯಾರಿಗೆ ಯಾವ ಖಾತೆ?

Siddaramaiah Cabinet Expansion Account allocation to 34 people

Siddaramaiah Cabinet Expansion: ಕೊನೆಗೂ ರಾಜ್ಯ ಸರ್ಕಾರದ ಸಚಿವ ಸಂಪುಟ(Siddaramaiah Cabinet Expansion) ವಿಸ್ತರಣೆಯಾಗಿದ್ದು, 24 ನೂತನ ಸಚಿವರು ಇಂದು ಬೆಳಿಗ್ಗೆ ಪ್ರಮಾಣವಚನ ಸ್ವೀಕರಿಸಿದ್ದಾರೆ. ಈ ಬೆನ್ನಲ್ಲೇ ಸಚಿವರಿಗೆ ಖಾತೆಗಳನ್ನು ಕೂಡ ಹಂಚಿಕೆಮಾಡಲಾಗಿದೆ.

ಹೌದು, ಸಿದ್ದರಾಮಯ್ಯನವರ(Siddaramaiah) ಸಂಪುಟ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​(DK Shivkumar) ಎರಡು ಪ್ರಮುಖ ಖಾತೆಗಳನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಹಾಗಾದ್ರೆ, ಯಾರಿಗೆ ಯಾವ ಖಾತೆ ಎನ್ನುವ ವಿವರ ಈ ಕೆಳಗಿನಂತಿದೆ ನೋಡಿ.

ಯಾರಿಗೆ ಯಾವ ಖಾತೆ?
• ಸಿದ್ದರಾಮಯ್ಯ(Siddaramaiah) – ಹಣಕಾಸು, ಗುಪ್ತಚರ, ಡಿಪಿಎಆರ್, ಹಂಚಿಕೆಯಾಗದ ಎಲ್ಲಾ ಖಾತೆಗಳು
• ಡಿಕೆಶಿ – ಜಲಸಂಪನ್ಮೂಲ, ಬೆಂಗಳೂರು ಅಭಿವೃದ್ಧಿ
• ಪರಮೇಶ್ವರ್(Parameshwa – ಗೃಹ
• ಕೆ.ಜೆ.ಜಾರ್ಜ್ – ಇಂಧನ
• ಕೆ.ಎಚ್.ಮುನಿಯಪ್ಪ – ಆಹಾರ ಮತ್ತು ನಾಗರಿಕ ಸರಬರಾಜು, ಗ್ರಾಹಕ ವ್ಯವಹಾರ
• ಎಂ.ಬಿ.ಪಾಟೀಲ್ – ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಐಟಿ ಬಿಟಿ
• ಪ್ರಿಯಾಂಕ್ ಖರ್ಗೆ – ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌

• ಈಶ್ವರ್ ಖಂಡ್ರೆ – ಅರಣ್ಯ, ಪರಿಸರ
• ಶರಣ ಬಸಪ್ಪ ದರ್ಶನಾಪುರ್ – ಮಧ್ಯಮ ಕೈಗಾರಿಕೆ, ಸಾರ್ವಜನಿಕಾ ಕೈಗಾರಿಕೆ
• ಶಿವಾನಂದ ಪಾಟೀಲ್ – ಜವುಳಿ,
• ಎಸ್‍ಎಸ್ ಮಲ್ಲಿಕಾರ್ಜುನ್ – ಗಣಿ, ತೋಟಾಗರಿಕೆ
• ಶಿವರಾಜ್ ತಂಗಡಗಿ – ಹಿಂದೂಳಿದ ವರ್ಗಗಳು ಮತ್ತು ಎಸ್‍ಟಿ ಕಲ್ಯಾಣ
• ಮಂಕಾಳ ಸುಬ್ಬವೈದ್ಯ – ಮೀನುಗಾರಿಕೆ ಮತ್ತು ಬಂದರು
• ರಹೀಂ ಖಾನ್ – ಪೌರಾಡಳಿತ, ಹಜ್
• ಡಿ ಸುಧಾಕರ್ – ಮುಜರಾಯಿ

• ಸಂತೋಷ್ ಲಾಡ್ – ಕಾರ್ಮಿಕ, ಕೌಶಲ್ಯಭಿವೃದ್ಧಿ
• ಎನ್‍ಎಸ್ ಬೋಸರಾಜು – ಪ್ರವಾಸೋದ್ಯಮ, ವಿಜ್ಞಾನ ಮತ್ತು ತಂತ್ರಜ್ಞಾನ
• ಮಧು ಬಂಗಾರಪ್ಪ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ
• ಎಂಸಿ ಸುಧಾಕರ್ – ವೈದ್ಯಕೀಯ ಶಿಕ್ಷಣ
• ಬಿ ಸುಧಾಕರ್- ಮೂಲಸೌಕರ್ಯ ಅಭಿವೃದ್ಧಿ
• ಬಿ ನಾಗೇಂದ್ರ – ಯುವ ಸಬಲೀಕರಣ ಮತ್ತು ಕ್ರೀಡೆ, ಕನ್ನಡ ಮತ್ತು ಸಂಸ್ಕೃತಿ

• ಬೈರತಿ ಸುರೇಶ್ – ನಗರ ಅಭಿವೃದ್ಧಿ
• ಡಾ.ಶರಣಪ್ರಕಾಶ್ – ಉನ್ನತ ಶಿಕ್ಷಣ
• ರಾಜಣ್ಣ – ಸಹಕಾರ
• ಆರ್ ಬಿ ತಿಮ್ಮಾಪುರ್ – ಅಬಕಾರಿ, ಮುಜುರಾಯಿ
• ಲಕ್ಷ್ಮಿ ಹೆಬ್ಬಾಳ್ಕರ್- ಮಹಿಳಾ ಮತ್ತು ಮಕ್ಕಳ ಕಲ್ಯಾಣ
• ಚಲುವರಾಯಸ್ವಾಮಿ – ಕೃಷಿ
• ವೆಂಕಟೇಶ್ – ಪಶುಸಂಗೋಪನೆ, ರೇಷ್ಮೆ

• ರಾಮಲಿಂಗಾರೆಡ್ಡಿ – ಸಾರಿಗೆ
• ಹೆಚ್.ಕೆ.ಪಾಟೀಲ್ – ಕಾನೂನು ಮತ್ತು ಸಂಸದೀಯ ವ್ಯವಹಾರ, ಸಣ್ಣ ನೀರಾವರಿ
• ಕೃಷ್ಣಬೈರೇಗೌಡ – ಕಂದಾಯ
• ದಿನೇಶ್ ಗುಂಡೂರಾವ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ
• ಸತೀಶ್ ಜಾರಕಿಹೊಳಿ – ಲೋಕೋಪಯೋಗಿ.

 

ಇದನ್ನು ಓದಿ: Balayya hit Srileela on the cheek: ಮುತ್ತಿಟ್ಟದ್ದಕ್ಕೆ ಶ್ರೀಲೀಲಾಳ ಕೆನ್ನೆಗೆ ಬಾರಿಸಿದ ಬಾಲಯ್ಯ!! ಸೆಟ್‌ನಲ್ಲಿ ಕಣ್ಣೀರು ಹಾಕಿ ಹೊರ ನಡೆದ ಕನ್ನಡದ ‘ಕಿಸ್’ ಬೆಡಗಿ!!

Leave A Reply

Your email address will not be published.