latestNews ಪುತ್ತೂರು ದೇವತಾ ಸಮಿತಿಯ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ ನಿಧನ By Praveen Chennavara - September 10, 2023 FacebookTwitterPinterestWhatsApp ಪುತ್ತೂರು : ಪುತ್ತೂರು ಕಿಲ್ಲೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಶ್ರೀ ದೇವತಾ ಸಮಿತಿಯ ಅಧ್ಯಕ್ಷರಾದ ಎನ್. ಸುಧಾಕರ ಶೆಟ್ಟಿ ಅವರು ಸೆ.10ರಂದು ನಿಧನರಾದರು.