ಪುತ್ತೂರು ದೇವತಾ ಸಮಿತಿಯ ಅಧ್ಯಕ್ಷ ಎನ್.ಸುಧಾಕರ್ ಶೆಟ್ಟಿ ನಿಧನ

Share the Article

 

ಪುತ್ತೂರು : ಪುತ್ತೂರು ಕಿಲ್ಲೆ ಮೈದಾನದಲ್ಲಿ ಅದ್ದೂರಿಯಾಗಿ ನಡೆಯುವ ಸಾರ್ವಜನಿಕ ಗಣೇಶೋತ್ಸವದ ಶ್ರೀ ದೇವತಾ ಸಮಿತಿಯ ಅಧ್ಯಕ್ಷರಾದ ಎನ್. ಸುಧಾಕರ ಶೆಟ್ಟಿ ಅವರು ಸೆ.10ರಂದು ನಿಧನರಾದರು.

Leave A Reply