Chitradurga: ಸರಕಾರಿ ಬಸ್ಸು ಮತ್ತು ಲಾರಿ ಮಧ್ಯೆ ಭೀಕರ ಅಪಘಾತ; ಐವರ ದಾರುಣ ಸಾವು!!!

Chitradurga accident news accident between government bus and lorry 4 died

Chitradurga: ಸರಕಾರಿ ಬಸ್‌ (Government Bus) ಮತ್ತು ಲಾರಿ ನಡುವೆ ಭೀಕರ ಅಪಘಾತವೊಮದು ಸಂಭವಿಸಿದ್ದು, ಐವರು ಮೃತಪಟ್ಟ ಘಟನೆಯೊಂದು ನಡೆದಿದೆ. ಈ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊಲ್ಲಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150(ಎ) ಎಂಬಲ್ಲಿ ನಡೆದಿದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ (KKRTC) ರಾಯಚೂರಿನಿಂದ (Raichur) ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಭೀಕರ ಅಪಘಾತ ನಡೆದಿದೆ.

ಈ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತ ಹೊಂದಿದ್ದರೆ, ಮತ್ತಿಬ್ಬರು ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಸಾವಿಗೀಡಾಗಿದ್ದಾರೆ. ಮತ್ತೊಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವು ಕಂಡಿದ್ದಾರೆ. ಉಳಿದಂತೆ ಐವರಿಗೆ ಗಾಯಗಳಾಗಿದ್ದು, ಚಿತ್ರದುರ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಬೆಲೆ ಏರಿಕೆಯಿಂದ ನಲುಗುತ್ತಿರೋ ಜನಸಾಮಾನ್ಯರಿಗೆ ಮತ್ತೆ ಬಿಗ್ ಶಾಕ್ – ಇಂದಿನಿಂದ ಈ ಎಲ್ಲಾ ದಿನಸಿಗಳ ಬೆಲೆಯಲ್ಲಿ ಗಣನೀಯ ಏರಿಕೆ

Leave A Reply

Your email address will not be published.