Bengaluru: ಬೆಂಗಳೂರು ರೌಡಿಶೀಟರ್ ನನ್ನು ಭೀಕರವಾಗಿ ಕೊಚ್ಚಿ ಕೊಂದ 6 ಮಂದಿ ದುಷ್ಕರ್ಮಿಗಳು !!

Bengaluru crime news rowdy sheeter murdered in Bengaluru chunchanghatta

Bengaluru: ಬೆಂಗಳೂರು ನಗರದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು (rowdy sheeter) ಬರ್ಬರ ಹತ್ಯೆ ಮಾಡಿ ಆರು ದುಷ್ಕರ್ಮಿಗಳು ಪರಾರಿ ಆಗಿರುವಂತಹ ಘಟನೆ ನಡೆದಿದೆ.

ಹೌದು, ಬೆಂಗಳೂರಿನ(Bengaluru) ಚುಂಚನಘಟ್ಟ ಮುಖ್ಯರಸ್ತೆಯಲ್ಲಿ ರಾತ್ರಿ 9.30ರ ಸುಮಾರಿಗೆ ಸಹದೇವ್ ಎನ್ನುವ ರೌಡಿಶೀಟರ್​ನನ್ನು (rowdy sheeter) ಬರ್ಬರ ಹತ್ಯೆ ಮಾಡಿ ಆರು ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.

ಅಂದಹಾಗೆ ದೊರೆತ ಮಾಹಿತಿ ಪ್ರಕಾರ ಟೀ ಕುಡಿಯಲು ಬೇಕರಿ ಬಳಿ ಬಂದಿದ್ದ ಸಹದೇವ್ ನನ್ನು ಹಿಂಬಾಲಿಸಿ ಬಂದ 6 ಮಂದಿ ದುಷ್ಕರ್ಮಿಗಳ ಆತನನ್ನು ಬೀಕರವಾಗಿ ಕೊಲೆಗೈದಿದ್ದಾರೆ. ಘಟನಾ ಸ್ಥಳಕ್ಕೆ ಪುಟ್ಟೇನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.

ಇದನ್ನೂ ಓದಿ:Madhu bangarappa: ಅತಿಥಿ ಶಿಕ್ಷಕರಿಗೆ, ಶಾಲಾ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್ ನ್ಯೂಸ್ – ಶಿಕ್ಷಣ ಸಚಿವರಿಂದ ಹೊ ಘೋಷಣೆ !!

Leave A Reply

Your email address will not be published.