Bagalkote: ಮನೆಯ ಛಾವಣಿ ಕುಸಿದು ಅಕ್ಕ-ತಮ್ಮ ದಾರುಣ ಸಾವು

Bagalkote: ಬಾಗಲಕೋಟೆ ಜಿಲ್ಲೆಯಲ್ಲಿ ಮನೆಯ ಮೇಲ್ಛಾವಣಿಯೊಂದು ಕುಸಿದು ಬಿದ್ದ ಪರಿಣಾಮ ಅಕ್ಕ ತಮ್ಮ ಸಾವಿಗೀಡಾದ ದುರಂತ ಘಟನೆಯೊಂದು ನಡೆದಿದೆ. ಜಿಲ್ಲೆಯ ಇಳಕಲ್‌ ತಾಲೂಕಿನ ಕಂದಗಲ್ಲ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: Dark Underarms: ಕಪ್ಪಾದ ಕಂಕುಳ ಬೆಳ್ಳಗಾಗಿಸಲು ಸುಲಭ ಪರಿಹಾರ ಇಲ್ಲಿದೆ!

ಗೀತಾ ಆದಾಪುರಮಠ (14) ರುದ್ರಯ್ಯ (10) ಎಂಬುವವರೇ ಸಾವಿಗೀಡಾದವರು. ಮೃತದೇಹಗಳನ್ನು ಹೊರಕ್ಕೆ ತೆಗೆಯಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Mangaluru: ಮಂಗಳೂರಿನ ರಸ್ತೆಯಲ್ಲೇ ನಮಾಜ್! ಪರಿಣಾಮ ಇನ್ಸ್‌ಪೆಕ್ಟರ್ ಗೆ ಕಡ್ಡಾಯ ರಜೆ!

Leave A Reply

Your email address will not be published.