HomeNewsDharmasthala : ಸೊಪ್ಪು ತರಲು ಕಾಡಿಗೆ ಹೋದ ವ್ಯಕ್ತಿ ಸಾವು!! ಕಾರಣ.. ?

Dharmasthala : ಸೊಪ್ಪು ತರಲು ಕಾಡಿಗೆ ಹೋದ ವ್ಯಕ್ತಿ ಸಾವು!! ಕಾರಣ.. ?

Hindu neighbor gifts plot of land

Hindu neighbour gifts land to Muslim journalist

Dharmasthala : ಕಾಡಿಗೆ ಸೊಪ್ಪು ತರಲು ಕಾಡಿಗೆ ಹೋಗಿದ್ದಂತಹ ವ್ಯಕ್ತಿಯೊಬ್ಬರು ಮೃತಪಟ್ಟಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ(Belthangady)ತಾಲೂಕಿನಲ್ಲಿ ನಡೆದಿದೆ.

ಧರ್ಮಸ್ಥಳ(Dharmasthala )ಬಳಿಯ ಪೊದಿಂಬಿಲ ನಿವಾಸಿ ಆನಂದ ಆಚಾರ್ಯ ಅವರ ಪುತ್ರ ರಾಜೇಶ್‌ ಆಚಾರ್ಯ (38) ಡಿ. 23 ರಂದು ಮಾಲ್ಯಳ ಕಾಡಿಗೆ ಮದ್ದಿನ ಸೊಪ್ಪು ತರಲು ಹೋಗಿದ್ದರು. ಈ ವೇಳೆ ಆಕಸ್ಮಿಕವಾಗಿ ಅವರು ಸಾವನ್ನಪ್ಪಿದ ಘಟನೆ ನಡೆದಿದೆ.

ರಾಜೇಶ್‌ ಆಚಾರ್ಯ ಮನೆಗೆ ವಾಪಸಾಗದೆ ಇದ್ದಾಗ ಮನೆಯವರು ಮತ್ತು ಸಾರ್ವಜನಿಕರು ಹುಡುಕಾಟದ ನಡೆಸುವ ವೇಳೆ ಕಲ್ಲಿನ ಸೆರೆಯಲ್ಲಿ ಸಿಲುಕಿದ ರೀತಿಯಲ್ಲಿ ಪೃತದೇಹ ಪತ್ತೆಯಾಗಿದೆ. ಘಟನ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED ARTICLES

Most Popular

Recent Comments