Sullia: ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ ನಿಧನ News By ಹೊಸಕನ್ನಡ On Feb 17, 2025 Share the ArticleSullia: ತಾಲೂಕಿನ ಕನಕಮಜಲು ಗ್ರಾಮ ಪಂಚಾಯತಿ ಉಪಾಧ್ಯಕ್ಷ ರವಿಚಂದ್ರ ಕಾಪಿಲ (50ವ.)ಅವರು ಅಲ್ಪಕಾಲದ ಅಸೌಖ್ಯದಿಂದಾಗಿ ಫೆ.17ರಂದು ನಿಧನರಾದರು. ಮೃತರು ತಾಯಿ ಹೊನ್ನಮ್ಮ, ಪತ್ನಿ ಹೇಮಾವತಿ, ಪುತ್ರರಾದ ಮೌರ್ಯ, ಆರ್ಯ ಸೇರಿದಂತೆ ಕುಟುಂಬಸ್ಥರನ್ನು ಅಗಲಿದ್ದಾರೆ.
Comments are closed.