Home News Rayachur : ಮೊಲಗಳನ್ನು ಬೇಟೆಯಾಡಿ, ಕಟ್ಟಿಗೆಗೆ ಸಿಕ್ಕಿಸಿ ನೃತ್ಯ – ಕಾಂಗ್ರೆಸ್ ಶಾಸಕನ ಪುತ್ರ ಹಾಗೂ...

Rayachur : ಮೊಲಗಳನ್ನು ಬೇಟೆಯಾಡಿ, ಕಟ್ಟಿಗೆಗೆ ಸಿಕ್ಕಿಸಿ ನೃತ್ಯ – ಕಾಂಗ್ರೆಸ್ ಶಾಸಕನ ಪುತ್ರ ಹಾಗೂ ಸಹೋದರನಿಂದ ಕೃತ್ಯ

Hindu neighbor gifts plot of land

Hindu neighbour gifts land to Muslim journalist

Rayachur : ಮಸ್ಕಿ ಕಾಂಗ್ರೆಸ್ ಶಾಸಕ ಆರ್ ಬಸನಗೌಡ ತುರುವಿಹಾಳ ಪುತ್ರ ಮತ್ತು ಸಹೋದರ ಯುಗಾದಿ ಹಬ್ಬದ ಹಿನ್ನೆಲೆ ಮೊಲಗಳನ್ನು ಬೇಟೆಯಾಡಿ ಅವುಗಳನ್ನು ಕಟ್ಟಿಗೆ ಕಟ್ಟಿಕೊಂಡು ರಸ್ತೆಯಲ್ಲಿ ನೃತ್ಯ ಮಾಡುತ್ತಾ ಮೆರವಣಿಗೆ ಮಾಡಿದ್ದಾರೆ.

ಶಾಸಕರ ಪುತ್ರ ಮತ್ತು ಸಹೋದರನ ನೇತೃತ್ವದಲ್ಲಿ ಮೂಲಗಳ ಭೇಟಿ ಮತ್ತು ಮೆರವಣಿಗೆ ನಡೆದಿದೆ. ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಡಿ ಕಟ್ಟಿಗೆ ಕಟ್ಟಿ ಮೆರವಣಿಗೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ತುರ್ವಿಹಾಳ ಪಟ್ಟಣದಲ್ಲಿ ಮೊಲಗಳನ್ನು ಬೇಟೆಯಾಡಿದ್ದು ಅಲ್ಲದೆ ಅವುಗಳನ್ನು ಕಟ್ಟಿಗೆಗೆ ಕಟ್ಟಿ ಮೆರವಣಿಗೆ ಮಾಡಿದ್ದಾರೆ. ವನ್ಯಜೀವಿ ಸಂರಕ್ಷಣಾ ಕಾಯ್ದೆಯನ್ನು ಉಲ್ಲಂಘಿಸಿದ ಆರೋಪ ಶಾಸಕರ ಪುತ್ರ ಮತ್ತು ಸಹೋದರ ಮೇಲೆ ಬಂದಿದೆ.