News Accident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿಯಲ್ಲಿ ಸುಟ್ಟು ಕರಕಲಾಗದ ಲಾರಿ! By ಕಾವ್ಯ ವಾಣಿ - April 29, 2025 FacebookTwitterPinterestWhatsApp Accident: ಮಡಿಕೇರಿ – ಮಂಗಳೂರು ರಾಷ್ಟೀಯ ಹೆದ್ದಾರಿ ನಡುವಿನ ಕೊಯನಾಡು ಬಳಿ ಲಾರಿಗೆ ಆಕಸ್ಮಿಕ ವಾಗಿ ಅಗ್ನಿ ಸ್ಪರ್ಶಗೊಂಡು ಸುಟ್ಟು ಕರಕಲಾಗಿರುವ ಘಟನೆ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆಗೆ ಕೆಂಪು ಕಲ್ಲು (ಇಟ್ಟಿಗೆ) ಸಾಗಾಣಿಕೆ ಮಾಡುತ್ತಿದ್ದ ಲಾರಿಯು ಬೆಂಕಿ ತಗುಲಿ ಹೊತ್ತಿ ಉರಿದೆ.