HomeNewsBengaluru: ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ!

Bengaluru: ದಕ್ಷಿಣ ಭಾರತ ಕುಸ್ತಿ ಸಂಘದ ಉಪಾಧ್ಯಕ್ಷರಾಗಿ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆ!

Hindu neighbor gifts plot of land

Hindu neighbour gifts land to Muslim journalist

Bengaluru: ದಕ್ಷಿಣ ಭಾರತ ಕುಸ್ತಿ ಸಂಘ [ಸೌತ್ ಇಂಡಿಯಾ ರ್ವೆಸಲ್ಲಿಂಗ್ ಅಸೋಸಿಯೇಷನ್‌]ಗೆ ಚುನಾವಣೆ ನಡೆದಿದ್ದು, 2025-29 ರ ಸಾಲಿಗೆ ಉಪಾಧ್ಯಕ್ಷರಾಗಿ ಕರ್ನಾಟಕ ರಾಜ್ಯದ ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಈ ಮೂಲಕ ಕುಸ್ತಿ ಸಂಘಕ್ಕೆ ದಕ್ಷಿಣ ಭಾರತಕ್ಕೆ ಮೊದಲ ಬಾರಿಗೆ ಪ್ರಮುಖ ಪ್ರಾತಿನಿಧ್ಯೆ ದೊರೆತಿದೆ.

ಬೆಳ್ಳಿಪ್ಪಾಡಿ ಗುಣರಂಜನ್ ಶೆಟ್ಟಿ ಅವರು ಭಾರತ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಹಾಗೂ ರಾಜ್ಯ ಕುಸ್ತಿ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

RELATED ARTICLES

Most Popular

Recent Comments