Puttur: ಪುತ್ತೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹೊಡೆತದಿಂದ ಸೇತುವೆಗಳೆಲ್ಲ ತುಂಬಿ ತುಳುಕುವ ದೃಶ್ಯಗಳು ಕಂಡು ಬರುತ್ತಿದೆ. ಗೌರಿ ಹೊಳೆ ತುಂಬಿ ಹರಿಯುತ್ತಿದ್ದು, ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದೆ.
ಸರ್ವೆ ಸೇತುವೆ ಸಂಪೂರ್ಣ ಮುಳುಗಡೆ ಹೊಂದಿದ ಪರಿಣಾಮ ಸವಣೂರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
Comments are closed.