ED: ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಕಡೆ ED ದಾಳಿ

Share the Article

ED: ಬೆಂಗಳೂರಿನಲ್ಲಿ ಹತ್ತಕ್ಕೂ ಹೆಚ್ಚು ಕಡೆ ಇಂದು ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಶುಶ್ರುತಿ ಸಹಕಾರ ಸೌಹಾರ್ದ ಬ್ಯಾಂಕ್ ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಶೋಧನೆ ಕಾರ್ಯ ನಡೆಯುತ್ತಿದೆ.

 

Comments are closed.