Home News ಪುತ್ತೂರು: ಪಿ ಜಿ ಜಗನ್ನಿವಾಸ ರಾವ್‌ ನೀಡಿದ ದೂರಿನ ಹಿನ್ನೆಲೆ ಪ್ರತಿಭಾ ಕುಳಾಯಿಗೆ ನೋಟಿಸ್

ಪುತ್ತೂರು: ಪಿ ಜಿ ಜಗನ್ನಿವಾಸ ರಾವ್‌ ನೀಡಿದ ದೂರಿನ ಹಿನ್ನೆಲೆ ಪ್ರತಿಭಾ ಕುಳಾಯಿಗೆ ನೋಟಿಸ್

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಶ್ರೀಕೃಷ್ಣ ರಾವ್‌ ಎನ್ನುವಾತ ಯುವತಿಯನ್ನು ಮದುವೆಯಾಗುವುದಾಗಿ ಹೇಳಿ, ಮಗುವಿಗೆ ಜನ್ಮ ನೀಡಿದ ಪ್ರಕರಣದಲ್ಲಿ ಸಂತ್ರಸ್ತೆಯ ಪರವಾಗಿ ನಿಂತಿದ್ದ ಪ್ರತಿಭಾ ಕುಳಾಯಿ ಠಾಣೆಗೆ ಹಾಜರಾಗಲು ಪೊಲೀಸರು ನೋಟಿಸ್‌ ಜಾರಿ ಮಾಡಿದ್ದಾರೆ.

ಆರೋಪಿ ಶ್ರೀಕೃಷ್ಣ ರಾವ್‌ ಎನ್ನುವಾತನ ತಂದೆ ಪಿ.ಜಿ.ಜಗನ್ನಿವಾಸ ರಾವ್‌ ದ.ಕ. ಜಿಲ್ಲಾ ಪೊಲೀಸ್‌ ಅಧೀಕ್ಷಕರಿಗೆ ನೀಡಿದ ದೂರಿನ ಮೇರೆಗೆ, ಅರ್ಜಿಯನ್ನು ಅಧೀಕ್ಷರು ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ಕಳುಹಿಸಿದ್ದಾರೆ. ಹೀಗಾಗಿ, ವಿಚಾರಣೆಗಾಗಿ ಪುತ್ತೂರು ನಗರ ಪೊಲೀಸ್‌ ಠಾಣೆಗೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿದೆ ಎಂದು ವರದಿಯಾಗಿದೆ.