Home News ಬೆಳ್ತಂಗಡಿ : ಕಾಶಿಪಟ್ನ ಪಡ್ಡಂದಡ್ಕ ಸಂಪರ್ಕ ರಸ್ತೆ ಮರುಡಾಮರೀಕರಣ

ಬೆಳ್ತಂಗಡಿ : ಕಾಶಿಪಟ್ನ ಪಡ್ಡಂದಡ್ಕ ಸಂಪರ್ಕ ರಸ್ತೆ ಮರುಡಾಮರೀಕರಣ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ ತಾಲೂಕಿನ ಕಾಶಿಪಟ್ನ – ಪಡ್ಡಂದಡ್ಕ ಸಂಪರ್ಕ ರಸ್ತೆಯ ಮರುಡಾಮರೀಕರಣಕ್ಕೆ ಅನುದಾನವನ್ನು ಒದಗಿಸಿ ಆ ಭಾಗದ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ತಾಲೂಕಿನ ಅಭಿವೃದ್ಧಿಯ ಹರಿಕಾರ, ಜನಪ್ರಿಯ ಶಾಸಕರಾದ ಶ್ರೀ ಹರೀಶ್ ಪೂಂಜರವರಿಗೆ ಆ ಭಾಗದ ನಾಗರಿಕರು ಹೃದಯಸ್ಪರ್ಶಿ ಅಭಿನಂದನೆ ಸಲ್ಲಿಸಿದರು.