Home Crime ಬೆಳ್ತಂಗಡಿ: ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣ: ಶಾಸಕ ಹರೀಶ್‌ ಪೂಂಜಾ ಆಸ್ಪತ್ರೆಗೆ ಭೇಟಿ

ಬೆಳ್ತಂಗಡಿ: ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣ: ಶಾಸಕ ಹರೀಶ್‌ ಪೂಂಜಾ ಆಸ್ಪತ್ರೆಗೆ ಭೇಟಿ

Hindu neighbor gifts plot of land

Hindu neighbour gifts land to Muslim journalist

ಬೆಳ್ತಂಗಡಿ: ಇಂದು ಫೆ.09 ರಂದು ಇಲ್ಲಿನ ಜೂನಿಯರ್‌ ಕಾಲೇಜು ಹಿಂದುಗಡೆ ರಸ್ತೆಯಲ್ಲಿ ಮುಸುಕುಧಾರಿಗಳ ತಂಡವೊಂದು ಕಾರಿನಲ್ಲಿ ಬಂದು ಕಾಲೇಜು ವಿದ್ಯಾರ್ಥಿನಿಯ ಕಿಡ್ನ್ಯಾಪ್‌ಗೆ ಯತ್ನ ಮಾಡಿ, ಹಲ್ಲೆ ಮಾಡಿದ ಘಟನೆ ನಡೆದಿತ್ತು.

ಈ ಘಟನೆ ನಡೆದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ದಾಖಲಾದ ಆಸ್ಪತ್ರೆಗೆ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿದ್ದಾರೆ. ಪೋಷಕ ಜೊತೆ ಮಾತುಕತೆ ನಡೆಸಿ ಘಟನೆಯ ಕುರಿತು ವಿವರವನ್ನು ಪಡೆದಿದ್ದಾರೆ.