Home News ಮೂಡುಕೋಡಿ ಅಮೃತಧಾರ ಹಾಲು ಉತ್ಪಾದಕರ ಸಹಕಾರಿ ಸಂಘ ಉಪಾಧ್ಯಕ್ಷರ ಆಯ್ಕೆ

ಮೂಡುಕೋಡಿ ಅಮೃತಧಾರ ಹಾಲು ಉತ್ಪಾದಕರ ಸಹಕಾರಿ ಸಂಘ ಉಪಾಧ್ಯಕ್ಷರ ಆಯ್ಕೆ

Hindu neighbor gifts plot of land

Hindu neighbour gifts land to Muslim journalist

ಮೂಡುಕೋಡಿ ಅಮೃತಧಾರ ಹಾಲು ಉತ್ಪಾದಕರ ಸಹಕಾರಿ ಸಂಘ ಇದರ ನೂತನ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಯುವವಾಹಿನಿ ಬೆಳ್ತಂಗಡಿ ಘಟಕದ ಸ್ಥಾಪಕಾಧ್ಯಕ್ಷರು, ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕರೂ, ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯರು, ಉಪನ್ಯಾಸಕರಾಗಿರುವ ಶ್ರೀ.ರಾಕೇಶ್ ಕುಮಾರ್ ಮುಡುಕೋಡಿ ಇವರಿಗೆ ಅಭಿನಂದನೆಗಳನ್ನು ತಿಳಿಸಲಾಗಿದೆ.