Home » Kodi Shri : ದರ್ಶನ್​ ಭವಿಷ್ಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಹೇಳಿಕೆ

Kodi Shri : ದರ್ಶನ್​ ಭವಿಷ್ಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಹೇಳಿಕೆ

0 comments

Hindu neighbor gifts plot of land

Hindu neighbour gifts land to Muslim journalist

Kodi Shri : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಯಾವಾಗ ಜೈಲು ವಾಸದಿಂದ ಮುಕ್ತಿ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ದರ್ಶನ್‌ ಜೈಲಿನಿಂದ ಯಾವಾಗ ಹೊರ ಬರಲಿದ್ದಾರೆ ಎಂದು ಕೋಡಿ ಮಠದ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ.

ಸಿಂಹಪುರಿಯ ಸಿಂಹ ಸಿನಿಮಾ ಕಾರ್ಯಕ್ರಮಕ್ಕೆ ಬಂದಿದ್ದ ವೇಳೆ ದರ್ಶನ್ ಬಗ್ಗೆ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಮಾತಾಡಿದ್ದು, ‘ದರ್ಶನ್ ಪ್ರಕರಣ ನ್ಯಾಯಾಲಯದಲ್ಲಿದೆ. ಈಗ ದರ್ಶನ್ ಬಗ್ಗೆ ಮಾತಾಡಿದ್ರೆ ನ್ಯಾಯಲಯದ ವಿರುದ್ದ ನಾವು ಮಾತನಾಡಿದ ಹಾಗೆ ಆಗುತ್ತೆ. ಹೀಗಾಗಿ ಹೆಚ್ಚು ಮಾತಾಡಲ್ಲ, ದರ್ಶನ್ ಅವರಿಗೆ ದೇವ್ರು ಒಳ್ಳೆಯದನ್ನು ಮಾಡಲಿ’ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.

ಅಲ್ಲದೆ ದರ್ಶನ್ ಹೊರ ಬಂದ ಮೇಲೆ ಇದರ ಬಗ್ಗೆ ನೋಡೊಣ. ನ್ಯಾಯಾಲದಲ್ಲಿ ಇದು ಇರುವ ತನಕ ನಾನು ಮಾತನಾಡಲ್ಲ ಎಂದು ಹೇಳಿದ್ದಾರೆ. ಒಟ್ಟಾರೆ ನಟನ ಬಿಡುಗಡೆ ಬಗ್ಗೆ ಯಾವುದೇ ಸ್ಪಷ್ಟ ಭವಿಷ್ಯ ನುಡಿದಿಲ್ಲ.

You may also like