4


ಸೌತಡ್ಕ (ಫೆ. 27): ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಶ್ರೀ ಯತೀಶ್ ಶೆಟ್ಟಿಯವರ 35 ನೇ ಹುಟ್ಟುಹಬ್ಬದ ಪ್ರಯುಕ್ತ ಸೌತಡ್ಕ, ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರ ಪುನಶ್ಚೇತನ ಕೇಂದ್ರ ಸೇವಾಧಾಮಕ್ಕೆ ಫೆಬ್ರವರಿ 27 ರಂದು ಭೇಟಿ ನೀಡಿ. ಒಂದು ಹೊತ್ತಿನ ಊಟವನ್ನು ನೀಡಿ ಹುಟ್ಟುಹಬ್ಬವನ್ನು ವಿಶೇಷ ರೀತಿಯಲ್ಲಿ ಆಚರಿಸಿಕೊಂಡಿದ್ದಾರೆ.
ಸಿಬ್ಬಂದಿ ವರ್ಗದವರು ಸಂಸ್ಥೆಯ ಪರವಾಗಿ ಶುಭಹಾರೈಸಿ, ಧನ್ಯವಾದವಿತ್ತರು.