Home » ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

ರಸ್ತೆ ಅಪಘಾತ: ಗಾಯಗೊಂಡಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

0 comments

ಮೂಡಬಿದಿರೆ: ಕಳೆದ 2025 ರ ಅಕ್ಟೋಬರ್‌ನಲ್ಲಿ ಕಾರ್ಕಳದಲ್ಲಿ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಂಜಿನಿಯರಿಂಗ್‌ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್‌ ಅಂಚನ್‌ ಮತ್ತು ಜಯಂತಿ ಕುಲಾಲ್‌ ದಂಪತಿಯ ಪುತ್ರ ಸಾತ್ವಿಕ್‌ ಕುಲಾಲ್‌ (21) ಮೃತ ವಿದ್ಯಾರ್ಥಿ. ಅಂತಿಮ ವರ್ಷದ ಸಿವಿಲ್‌ ಇಂಜಿನಿಯರ್‌ ವಿದ್ಯಾರ್ಥಿಯಾಗಿದ್ದ ಸಾತ್ವಿಕ್‌ ಅಕ್ಟೋಬರ್‌ನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಸಾತ್ವಿಕ್‌ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿರುವ ಕುರಿತು ವರದಿಯಾಗಿದೆ.

ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್‌ ಅಂಚನ್‌ ಮತ್ತು ಜಯಂತಿ ಕುಲಾಲ್‌ ದಂಪತಿಯ ಪುತ್ರ ಸಾತ್ವಿಕ್‌ ಕುಲಾಲ್‌ (21) ಮೃತ ವಿದ್ಯಾರ್ಥಿ. ಅಂತಿಮ ವರ್ಷದ ಸಿವಿಲ್‌ ಇಂಜಿನಿಯರ್‌ ವಿದ್ಯಾರ್ಥಿಯಾಗಿದ್ದ ಸಾತ್ವಿಕ್‌ ಅಕ್ಟೋಬರ್‌ನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

banner

ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಸಾತ್ವಿಕ್‌ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿರುವ ಕುರಿತು ವರದಿಯಾಗಿದೆ.

ಮೂಡಬಿದಿರೆ ತಾಲೂಕಿನ ಪಡುಮಾರ್ನಾಡು ನಿವಾಸಿಗಳಾದ ಶ್ಯಾಮ್‌ ಅಂಚನ್‌ ಮತ್ತು ಜಯಂತಿ ಕುಲಾಲ್‌ ದಂಪತಿಯ ಪುತ್ರ ಸಾತ್ವಿಕ್‌ ಕುಲಾಲ್‌ (21) ಮೃತ ವಿದ್ಯಾರ್ಥಿ. ಅಂತಿಮ ವರ್ಷದ ಸಿವಿಲ್‌ ಇಂಜಿನಿಯರ್‌ ವಿದ್ಯಾರ್ಥಿಯಾಗಿದ್ದ ಸಾತ್ವಿಕ್‌ ಅಕ್ಟೋಬರ್‌ನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದ ನಂತರ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ತೀವ್ರ ನಿಗಾದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದ ಸಾತ್ವಿಕ್‌ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿರುವ ಕುರಿತು ವರದಿಯಾಗಿದೆ.

You may also like