Home » ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರಾಂಕ್

ವಿವೇಕಾನಂದ ಪ.ಪೂ ಕಾಲೇಜಿನ ವಿದ್ಯಾರ್ಥಿ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರಾಂಕ್

0 comments

ಪುತ್ತೂರು: 2026ರ ದ್ವಿತೀಯ ಪಿ.ಯು ಫಲಿತಾಂಶ ಪ್ರಕಟವಾಗಿದ್ದು ಪುತ್ತೂರಿನ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಭಿರಾಮ್ ವಿ. ಭಟ್ ಅವರು ವಿಜ್ಞಾನ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆಯುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿ ನಿಂತಿದ್ದಾರೆ. ಆ ಮೂಲಕ ತಮ್ಮ ಪೋಷಕರಿಗೆ ವಿದ್ಯಾ ಸಂಸ್ಥೆಗೆ ಮತ್ತು ಪಕ್ಷದ ಕನ್ನಡ ಜಿಲ್ಲೆಗೆ ಹೆಸರು ತಂದುಕೊಟ್ಟಿದ್ದಾರೆ.

You may also like