2
ಚಾರ್ಮಾಡಿ, ಮೇ 14 : ಇಂದು ಬೆಳ್ಳಂಬೆಳಗ್ಗೆ
ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಮಧ್ಯೆಯೇ ಆನೆ ಬೀಡು ಬಿಟ್ಟಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.


ಕಳೆದ ಹಲವು ದಿನಗಳಿಂದ ಚಾರ್ಮಾಡಿ ಘಾಟ್ ನಲ್ಲೇ ಆನೆ ಬೀಡು ಬಿಟ್ಟಿದ್ದು, ವಾಹನ ಸವಾರರು ಸಂಕಷ್ಟ ಎದುರಿಸುವಂತಾಗಿದೆ.
