Home » ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು-ಆರು ಜನರ ಹ*ತ್ಯೆ

ಭೀಮಾ ತೀರದಲ್ಲಿ ಮತ್ತೆ ಹರಿದ ನೆತ್ತರು-ಆರು ಜನರ ಹ*ತ್ಯೆ

0 comments

ಭೀಮಾತೀರದಲ್ಲಿ ಮತ್ತೆ ನೆತ್ತರು ಹರಿದಿದೆ. ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಗುಂಡು ಹಾರಿಸಿ ಭೀಕರವಾಗಿ ಕೊ*ಲೆ ಮಾಡಲಾಗಿದೆ.

ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಈ ಭೀಕರ ಕೊಲೆ ನಡೆದಿದೆ. ನಿರಾಳೆ ಹಾಗೂ ಗೊಳಗಿ ಕುಟುಂಬಗಳ ನಡುವೆ ಜಮೀನು ವ್ಯಾಜ್ಯವಿತ್ತು. ಈ ಕಾರಣಕ್ಕೆ ಕುರಿತಂತೆ ಹತ್ಯೆ ನಡೆದಿದೆ ಎನ್ನಲಾಗಿದೆ.

ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್‌ ನಿರಾಳೆ, ಶಬ್ಜಿರ್‌ ನದಾಫ್‌ ಹತ್ಯೆಯಾಗಿದ್ದಾರೆ.

You may also like