ನಾಡಿನ ನೂತನ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ ಸುದ್ದಿಗೋಷ್ಠಿ ನಡೆಸಿ ರಾಜ್ಯದ ಎಲ್ಲಾ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಅನ್ನು ವಿತರಿಸಲಾಗುವುದು ಎಂದು ಘೋಷಣೆ ಹೊರಡಿಸಿದ್ದರು. ಈ ಬೆನ್ನಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ಮತ್ತೊಂದು ಸಹಿ ಸುದ್ದಿ ದೊರೆತಿದೆ.


ವಿಮಾ ಸೌಲಭ್ಯ :
ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಯೋಜನೆಗೆ ಸಂಬಂಧಿಸಿ ದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಜೊತೆಗೆ ಬಸ್ ಪಾಸ್ ಹೊಂದಿರುವ ವಿದ್ಯಾರ್ಥಿಗಳಿಗೆ ಅಪಘಾತ ವಿಮಾ ಸೌಲಭ್ಯವು ಸಿಗಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಹೇಳಿದ್ದಾರೆ.
ಬಸ್ ಪಾಸ್ ಪಡೆದು ಓಡಾಡುವ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು 5000 ವಿಮಾ ಕಂತನ್ನು ಸರ್ಕಾರ ಪಾವತಿಸಲಿದೆ ಪ್ರತಿ ಪಾಸ್ ಗೆ ತಲಾ 100ರೂ ಸಂಸ್ಕರಣ ಶುಲ್ಕವನ್ನು ಸರ್ಕಾರ ನಿಗಮಗಳಿಗೆ ನೀಡಲಿದೆ ಅಪಘಾತ ಪರಿಹಾರ ನಿಧಿ ಮತ್ತು ಸಂಸ್ಕರಣೆಗೆ ತಗಲುವ ಸುಮಾರು 15 ಕೋಟಿಯನ್ನು ನಾಲ್ಕು ಸಾರಿಗೆ ನಿಗಮಗಳಿಗೆ ಸರ್ಕಾರ ಪಾವತಿ ಮಾಡಲಿದೆ.
ಹೊರ ರಾಜ್ಯದಲ್ಲಿ ಓದುವವರೆಗೂ ಉಚಿತ ಬಸ್ ಪಾಸ್:
ರಾಜ್ಯದಲ್ಲಿ ವಾಸವಿದ್ದು ನೆರೆ ರಾಜ್ಯಗಳಲ್ಲಿ ವಿದ್ಯಾಭ್ಯಾಸ ಮಾಡಲಿರುವ, ಮತ್ತು ಹೊರ ರಾಜ್ಯದಲ್ಲಿದ್ದು ನಮ್ಮ ರಾಜ್ಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೂ ಕೂಡ ಉಚಿತ ಬಸ್ ಪಾಸ್ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ.

