ಶಾಸಕ ಹರೀಶ್ ಪೂಂಜಾ ಮುತುವರ್ಜಿಯಲ್ಲಿ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಲಾಯಿತು. ಅಲ್ಲದೆ ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಲಾಯಿತು.


ಶಾಸಕರ ಮುತುವರ್ಜಿಯಿಂದ ಕುಪ್ಪೆಟ್ಟಿ–ಉಪ್ಪಿನಂಗಡಿ ರಸ್ತೆಯ ದುಸ್ಥಿತಿಯನ್ನು ಪರಿಶೀಲಿಸಿ, ಸಾರ್ವಜನಿಕರ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ತಕ್ಷಣ ಕ್ರಮ ಕೈಗೊಳ್ಳಲಾಯಿತು. ಮಳೆಯ ಪರಿಣಾಮ ಉಂಟಾಗಿದ್ದ ಪಿಡಬ್ಲ್ಯುಡಿ ರಸ್ತೆಯ ಸಮಸ್ಯೆಯನ್ನು ತಾತ್ಕಾಲಿಕವಾಗಿ ನಿವಾರಣೆಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ವೆಟ್ ಮಿಕ್ಸ್ ಹಾಕಿ ರಸ್ತೆ ಸಮತಟ್ಟುಗೊಳಿಸುವ ಕಾರ್ಯ ನಿರ್ವಹಿಸಲಾಯಿತು. ಸಾರ್ವಜನಿಕರ ಹಿತದೃಷ್ಟಿಯಿಂದ ರಸ್ತೆ ಸಂಚಾರ ಸುಗಮವಾಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ.

