HomeNewsಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ...

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ನಡೆಸಿದ ಚಿತ್ರಕಲೆ ಸ್ಪರ್ಧೆ ರಾಜ್ಯದಲ್ಲಿ ಪಿ.ಜಿ. ವೇದಾಂತ್‌ ಗೆ ದ್ವಿತೀಯ ಬಹುಮಾನ

Hindu neighbor gifts plot of land

Hindu neighbour gifts land to Muslim journalist

ಗೃಹರಕ್ಷಕ ದಳ ಬೆಂಗಳೂರು ಕೇಂದ್ರ ಕಛೇರಿ ಸ್ವಾತಂತ್ರ್ಯ ದಿನಾಚರಣೆ ಹಿನ್ನಲೆಯಲ್ಲಿ ನಡೆಸಿದ ಚಿತ್ರಕಲೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ನರಿಮೊಗರು ಸರಸ್ವತಿ ವಿದ್ಯಾಮಂದಿರದ 2ನೇ ತರಗತಿಯ ವಿದ್ಯಾರ್ಥಿ ವೇದಾಂತ ಪಿ.ಜಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

ಇವರು ಸುಳ್ಯ ಗೃಹರಕ್ಷಕದಳದ ಗೃಹರಕ್ಷಕ ಗಿರಿಧರ ಪಿ ಟಿ ಕಲ್ಲುಗುಂಡಿ ಹಾಗೂ ಸವಣೂರು ಮಾಲೆತ್ತಾರು ಜಯಂತಿ ದಂಪತಿಯ ಪುತ್ರ.

Praveen Chennavara
Praveen Chennavara Palthady village & post Kadaba Taluq D.K.-For contact- 7090806456
RELATED ARTICLES

Most Popular

Recent Comments