Home » ಉಪ್ಪಿನಂಗಡಿ:ಕೆಮ್ಮಾರ ನದಿಯಲ್ಲಿ ಕಣ್ಮರೆಯಾದ ಯುವಕ!! ಮಳೆಯಿಂದಾಗಿ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರುವ ಶಂಕೆ

ಉಪ್ಪಿನಂಗಡಿ:ಕೆಮ್ಮಾರ ನದಿಯಲ್ಲಿ ಕಣ್ಮರೆಯಾದ ಯುವಕ!! ಮಳೆಯಿಂದಾಗಿ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರುವ ಶಂಕೆ

0 comments

Hindu neighbor gifts plot of land

Hindu neighbour gifts land to Muslim journalist

ಉಪ್ಪಿನಂಗಡಿ :ಕೆಮ್ಮಾರ ನದಿಯಲ್ಲಿ ಇಂದು ಯುವಕನೋರ್ವ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಶೋಧ ಕಾರ್ಯ ಮುಂದುವರಿದಿದೆ.

ನದಿಯಲ್ಲಿ ನೀರುಪಾಲಾದ ಯುವಕನನ್ನು ಸ್ಥಳೀಯ ನಿವಾಸಿ ಶಫೀಕ್(19) ಎಂದು ಗುರುತಿಸಲಾಗಿದೆ. ವಿಪರೀತ ಮಳೆ ಸುರಿಯುತ್ತಿರುವುದರಿಂದ ನದಿಯಲ್ಲಿ ನೀರಿನ ಹರಿವು ಜೋರಾಗಿದ್ದು, ನೀರಿನಲ್ಲಿ ಕಣ್ಮರೆಯಾಗಿರುವುದಾಗಿ ತಿಳಿದುಬಂದಿದ್ದು,ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದಾರೆ
.ಊರವರ ಹಾಗೂ ನುರಿತ ಈಜುಗಾರರ ತಂಡದ ಸಹಾಯದಿಂದ ಯುವಕನ ಶೋಧ ಕಾರ್ಯ ಆರಂಭಗೊಂಡಿಡ್ದು,ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

You may also like

Leave a Comment