Home News ಗಾಂಧಿ ಗ್ರಾಮ ಪುರಸ್ಕಾರಕ್ಕೆ ದ. ಕ.ದ 7 ಗ್ರಾ.ಪಂ.ಗಳು ಆಯ್ಕೆ | ನೂಜಿಬಾಳ್ತಿಲ,ಆರ್ಯಾಪು,ಮಡಂತ್ಯಾರು,ಸಂಪಾಜೆ ಗ್ರಾ.ಪಂ.ಗೆ ಪ್ರಶಸ್ತಿಯ...

ಗಾಂಧಿ ಗ್ರಾಮ ಪುರಸ್ಕಾರಕ್ಕೆ ದ. ಕ.ದ 7 ಗ್ರಾ.ಪಂ.ಗಳು ಆಯ್ಕೆ | ನೂಜಿಬಾಳ್ತಿಲ,ಆರ್ಯಾಪು,ಮಡಂತ್ಯಾರು,ಸಂಪಾಜೆ ಗ್ರಾ.ಪಂ.ಗೆ ಪ್ರಶಸ್ತಿಯ ಗರಿಮೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು: 2020-21ನೆ ಸಾಲಿನ ಗಾಂಧಿ ಗ್ರಾಮಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಏಳು ಗ್ರಾಮ ಪಂಚಾಯತ್‌ಗಳು ಆಯ್ಕೆಯಾಗಿದೆ.

ಜಿ.ಪಂ. ಅಧಿಕಾರಿಗಳು ಸಂಬಂಧಪಟ್ಟ ಗ್ರಾ.ಪಂ.ಗಳಿಗೆ ಬೇಟಿ ನೀಡಿ ದಾಖಲೆಗಳನ್ನು ಪರಿಶೀಲಿಸಿ ಜಿಲ್ಲಾ ಸಮಿತಿ ಸಭೆಯಲ್ಲಿ ಚರ್ಚಿಸಿ ಪುರಸ್ಕಾರ ಕ್ಕೆ ಗ್ರಾ.ಪಂ. ಗಳನ್ನು ಆಯ್ಕೆ ಮಾಡಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕಿಲ್ಪಾಡಿ, ಮೂಡುಬಿದಿರೆ ತಾಲೂಕಿನ ಬೆಳುವಾಯಿ, ಬಂಟ್ವಾಳ ತಾಲೂಕಿನ ಇರ್ವತೊಕ್ಲು, ಪುತ್ತೂರು ತಾಲೂಕಿನ ಆರ್ಯಾಪು, ಕಡಬ ತಾಲೂಕಿನ ನೂಜಿಬಾಳ್ತಿಲ, ಬೆಳ್ತಂಗಡಿ ತಾಲೂಕಿನ ಮಡಂತ್ಯಾರು, ಸುಳ್ಯ ತಾಲೂಕಿನ ಸಂಪಾಜೆ ಗ್ರಾ.ಪಂ ಗಳು ಈ ಪುರಸ್ಕಾರಕ್ಕೆ ಆಯ್ಕೆ ಆಗಿವೆ ಎಂದು ದಕ್ಷಿಣ ಕನ್ನಡ ಜಿ.ಪಂ. ಪ್ರಕಟಣೆಯಲ್ಲಿ ತಿಳಿಸಿದೆ.