News ಬೆಳ್ತಂಗಡಿ | ಸ್ಕೂಟರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ, 1.5 ಕೆ.ಜಿ ಗಾಂಜಾ ವಶ by ಹೊಸಕನ್ನಡ September 17, 2021 written by ಹೊಸಕನ್ನಡ September 17, 2021 0 comments Share 0FacebookTwitterPinterestEmail 80 ಸ್ಕೂಟರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಬೆಳ್ತಂಗಡಿ ಪೊಲೀಸರು ರಸ್ತೆ ಬದಿ ಸ್ಕೂಟರ್ ಅಡ್ಡ ಹಾಕಿ ಸುಮಾರು 1.5 ಕೆ.ಜಿ ಗಾಂಜಾ ಮತ್ತು ಇಬ್ಬರನ್ನು ವಶಕ್ಕೆ ಪಡೆದ ಘಟನೆ ಇಂದು ಮದಡ್ಕದಲ್ಲಿ ನಡೆದಿದೆ. ಮದ್ದಡ್ಕದ ಚಿಲಿಂಬಿ ನಿವಾಸಿ ಮಹಮ್ಮದ್ ರಫೀಕ್ (35) ಹಾಗೂ ನೌಪಾಲ್(25) ಎಂಬವರು ಬಂಧಿತ ಆರೋಪಿಗಳು. ಸ್ಥಳದಲ್ಲಿ ಬೆಳ್ತಂಗಡಿ ತಹಶಿಲ್ದಾರ್ ಮಹೇಶ್.ಜೆ, ಬೆಳ್ತಂಗಡಿ ಸರ್ಕಲ್ ಇನ್ಸೆಕ್ಟರ್ ಶಿವಕುಮಾರ್, ಪಿಎಸ್ಐ ನಂದ ಕುಮಾರ್ ಸ್ಥಳದಲ್ಲೇ ಮಹಜರು ನಡೆಸಿದ್ದಾರೆ ಎಂದು ತಿಳಿದುಬಂದಿದೆ. You Might Also Like ಪುನೀತ್ ರಾಜ್ ಕುಮಾರ್ ಪತ್ನಿ ಅಶ್ವಿನಿ ತಂದೆ ಹೃದಯಸ್ತಂಭನದಿಂದ ನಿಧನ|ಗಂಡನನ್ನು ಕಳೆದುಕೊಂಡ ರೀತಿಯಲ್ಲೇ ತಂದೆಯನ್ನೂ ಕಳೆದುಕೊಂಡ ಅಶ್ವಿನಿ !! Dakshina kannada: ಉಜಿರೆ ಶಾಲೆಯ ಬಳಿ ವೇಗವಾಗಿ ಧಾವಿಸಿ ಬಂದ ಬೈಕ್ ! ಅಮ್ಮನ ಎದುರಲ್ಲೇ ಬೈಕ್ ಅಡಿಗೆ ಬಿದ್ದು ಸಾವನ್ನಪ್ಪಿದ 3 ನೇ ಕ್ಲಾಸ್ ವಿದ್ಯಾರ್ಥಿನಿ ! Doctor: ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ಬೆ. 9 ರಿಂದ 4 ಗಂಟೆವರೆಗೆ ಕರ್ತವ್ಯ ಕಡ್ಡಾಯ; ಬಯೋಮೆಟ್ರಿಕ್ ಮಾಡಿದರಷ್ಟೇ ವೈದ್ಯರಿಗೆ ಸಂಬಳ! ಮಿಸ್ಸಿಂಗ್ ಮಿನಿಸ್ಟರ್ಸ್ ಹುಡುಕಾಟದಲ್ಲಿ ಕಾಂಗ್ರೆಸ್ಸ್ | ಜನತೆಗೆ ಜಲೋತ್ಸವದ ಸಂಕಟ, ಬಿಜೆಪಿಗೆ ಜನೋತ್ಸವದ ಚೆಲ್ಲಾಟ ಎಂದು ಟ್ವೀಟ್ ಶಾಟ್ Share 0 FacebookTwitterPinterestEmail ಹೊಸಕನ್ನಡ previous post ಆರನೇ ತರಗತಿಯ ಬಾಲಕರಿಬ್ಬರ ಖಾತೆಗೆ ಜಮೆಯಾಯಿತು ಬರೋಬ್ಬರಿ 96 ಕೋಟಿ ರೂಪಾಯಿ !! | ಅಷ್ಟಕ್ಕೂ ಈ ಮೊತ್ತದ ನಿಜವಾದ ವಾರಸುದಾರರಾದರೂ ಯಾರು?? next post ಜಿಲ್ಲೆಯಲ್ಲಿ ಶೇ.80 ಜನರಿಗೆ ಲಸಿಕೆ ,ಬಾಕಿ ಉಳಿದಿರುವವರಿಗೆ ಲಸಿಕೆ ಹಾಕಿಸುವುದು ಸವಾಲಿನ ಕೆಲಸ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ You may also like ಬಿಜೆಪಿ ರಾಜೀನಾಮೆ ವಾಪಸ್ ಪಡೆದ ಅಣ್ಣಾಮಲೈ? ಅಮಿತ್ ಶಾ ಎಂಟ್ರಿಯಿಂದ ನಡೆಯಿತು ಚಮತ್ಕಾರ June 3, 2026 ಡಿಕೆಶಿ ಕ್ಯಾಬಿನೆಟ್ನಲ್ಲಿ ಡಿಸಿಎಂ ಪಟ್ಟ ಪರಮೇಶ್ವರ್ಗೆ! June 3, 2026 ಡಿಕೆ ಶಿವಕುಮಾರ್ ಪ್ರಮಾಣವಚನ ಹಿನ್ನಲೆ – ಇಂದು ಸರ್ಕಾರಿ ರಜೆ ಘೋಷಣೆ!! June 3, 2026 ಬೆಳ್ತಂಗಡಿಗೆ ಎರಡು ನ್ಯಾಯಾಧೀಶರನ್ನು ನೇಮಕಗೊಳಿಸಿ ಹೈಕೋರ್ಟ್ ಆದೇಶ June 2, 2026 ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಮುಳಿಯಾ’ಸ್ ಟೈಮ್ ಶೋರೂಂ ಶುಭಾರಂಭ June 2, 2026 ಈ ಒಂದು ದೇವಾಲಯಕ್ಕೆ ಭೇಟಿ ಕೊಟ್ಟ ಬಳಿಕ ಬದಲಾಯಿತು ಡಿಕೆಶಿ ಅದೃಷ್ಟ – CM ಆಗಲು... June 2, 2026 Leave a CommentYou must be logged in to post a comment.