ನೆಟ್ಟಾರು : ಮೊಗಪ್ಪೆ ಕೆರೆಯಲ್ಲಿ ಸ್ನೇಹಿತರ ಜತೆ ಮೀನು ಹಿಡಿಯಲು ಹೋದಾತ ನೀರಲ್ಲಿ ಮುಳುಗಿ ಸಾವು ದಕ್ಷಿಣ ಕನ್ನಡ By Praveen Chennavara On Nov 6, 2021 Share the Article ಪುತ್ತೂರು: ಮೀನು ಹಿಡಿಯಲೆಂದು ಸ್ನೇಹಿತರ ಜೊತೆ ಹೋದ ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ರವರು ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಕಣ್ಮರೆಯಾಗಿದ್ದು ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ.