Home latest ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

ದಿ.ಪುನೀತ್ ರಾಜ್‌ಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ಘೋಷಿಸಿದ ಮುಖ್ಯಮಂತ್ರಿ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು : ನಟ ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಲು ಕರ್ನಾಟಕ ರಾಜ್ಯ ಸರಕಾರ ತೀರ್ಮಾನಿಸಿದೆ.

ಈ ಸಂಬಂಧ ಟ್ಟೀಟ್‌ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಕನ್ನಡನಾಡಿನ ಜನಪ್ರಿಯ ಕಲಾವಿದ ದಿವಂಗತ ಶ್ರೀ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ,” ಎಂದು ತಿಳಿಸಿದ್ದಾರೆ