ಮಂಗಳೂರು ನಗರದ ಬಳ್ಳಾಲ್ಭಾಗ್ನ ವಸತಿ ಸಮುಚ್ಚಯವೊಂದರ ನಿವಾಸಿ, ಮದುವೆ ನಿಶ್ಚಿತಾರ್ಥಗೊಂಡ ಯುವತಿ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ದೊರೆತಿದೆ. ಈ ಪ್ರಕರಣ 22 ವರ್ಷಗಳ ಹಿಂದೆ ನಡೆದ ಅಂತರ್ ಧರ್ಮೀಯ ವಿವಾಹಕ್ಕೆ ಪ್ರತೀಕಾರ ಎನ್ನಲಾಗಿದ್ದು, ತಾಯಿಯ ಅಕ್ಕನ ಮಗನೇ ಯುವತಿಯನ್ನು ಲಪಟಾಯಿಸಿದ್ದಾನೆ. …
ಹೊಸಕನ್ನಡ
-
News
-
ಅಂಕಣ
ವಿಘ್ನೇಶ್ವರನಿಂದ ವಿಶ್ವದ ವಿಘ್ನಗಳು ವಿನಾಶವಾಗಲಿ!!ಮನೆ ಮನಗಳಲ್ಲೂ ಸಂಭ್ರಮ ಸಡಗರ ಕೂಡಿರಲಿ
by ಹೊಸಕನ್ನಡby ಹೊಸಕನ್ನಡಪ್ರಥಮ ಪೂಜೆಯ ಅಧಿದೇವತೆಯಾಗಿ ಜ್ಞಾನ, ಸಮೃದ್ಧಿ, ಅದೃಷ್ಟ, ವಿಘ್ನಗಳನ್ನು ಕಳೆಯುವ ದೇವರು ಗಣಪತಿ. ಎಲ್ಲರ ಮನೆಯಲ್ಲೂ ಮೊದಲ ಪೂಜೆ ಸಲ್ಲುವುದೂ ಏಕದಂತನಿಗೆ. ನಮ್ಮ ಯಾವುದೇ ಕೆಲಸದಲ್ಲೂ ವಿಘ್ನ ಬಾರದಿರಲಿ ಎಂಬ ಕಾರಣಕ್ಕೆ ಗಣಪತಿಗೆ ಎಲ್ಲರೂ ಮೊದಲ ಪೂಜೆಯನ್ನು ನೆರವೇರಿಸುತ್ತಾರೆ. ಭಕ್ತಿಭಾವದಿಂದ ನಮಿಸುತ್ತಾರೆ. …
-
News
ಬೆಳ್ತಂಗಡಿ | ನಿಡ್ಲೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿದ ಕಳ್ಳರು | 1,75,000 ರೂ. ಮೌಲ್ಯದ ಚಿನ್ನಾಭರಣ ಕಳವು
by ಹೊಸಕನ್ನಡby ಹೊಸಕನ್ನಡಬೆಳ್ತಂಗಡಿ ತಾಲೂಕಿನ ನಿಡ್ಲೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮನೆಗೆ ನುಗ್ಗಿದ ಕಳ್ಳರು ಅಂದಾಜು ರೂ. 1,75,000 ಮೌಲ್ಯದ 6 ಪವನ್ ಚಿನ್ನದ ಆಭರಣಗಳನ್ನು ಕಳವುಗೈದ ಘಟನೆ ಸೆ.8ರ ರಾತ್ರಿ ನಡೆದಿದೆ. ನಿಡ್ಲೆ ಗ್ರಾಮದ ಮಾಡಂಗಲ್ಲು ನಿವಾಸಿ ಗಣೇಶ ಗೌಡ ಎಂ ಎಂಬವರ …
-
News
ಈ ವಾರದಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿ ಅದೇಶಿಸಿದ ಜಿಲ್ಲಾಧಿಕಾರಿ
by ಹೊಸಕನ್ನಡby ಹೊಸಕನ್ನಡಜಿಲ್ಲೆಯಲ್ಲಿ ಮಹಾಮಾರಿ ಕೊರೋನದ ಪಾಸಿಟಿವ್ ರೇಟ್ ಇಳಿಮುಖವಾಗುತ್ತಿದ್ದಂತೆ ಜಿಲ್ಲೆಯಾದ್ಯಂತ ವಿಧಿಸಿದ್ದ ವೀಕೆಂಡ್ ಕರ್ಫ್ಯೂ ಈ ವಾರದಿಂದ ತೆರವುಗೊಳಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಅದೇಶಿಸಿದ್ದಾರೆ. ಕಳೆದ ವಾರವಷ್ಟೇ ವರ್ತಕರ ಸಂಘದ ಪ್ರಮುಖರೊಂದಿಗೆ ಫೋನ್ ಸಂಭಾಷಣೆಯಲ್ಲಿ ಈ ಬಗ್ಗೆ ಆಶ್ವಾಸನೆ ಕೊಟ್ಟಿದ್ದ ಜಿಲ್ಲಾಧಿಕಾರಿ, ಈ …
-
News
ಇನ್ನು ಕೆಲವೇ ದಿನಗಳಲ್ಲಿ ಮಾನವನು ಊಸರವಳ್ಳಿಯಾಗಿ ಬದಲಾಗುವ ಕಾಲ ಸನ್ನಿಹಿತವಾಗಿದೆ !!? | ಏನಿದು ಅಂತೀರಾ?? ಲಾಗಿನ್ ಟು ಹೊಸ ಕನ್ನಡ ಡಾಟ್ ಕಾಮ್
by ಹೊಸಕನ್ನಡby ಹೊಸಕನ್ನಡಇಂದಿನ ಕಾಲದಲ್ಲಿ ತಂತ್ರಜ್ಞಾನ ಇಲ್ಲದ ಕ್ಷೇತ್ರವನ್ನು ಊಹಿಸಿಕೊಳ್ಳಲೂ ಸಾಧ್ಯವಿಲ್ಲ. ವಿಜ್ಞಾನ, ವೈದ್ಯ ವಿಜ್ಞಾನ ಎಲ್ಲದಕ್ಕೂ ತಂತ್ರಜ್ಞಾನ ಬೇಕೇ ಬೇಕು. ತಂತ್ರಜ್ಞಾನ ಇಲ್ಲದಿದ್ದರೆ ಪ್ರಪಂಚದ ವೈಶಾಲ್ಯತೆ ಮನುಷ್ಯನಿಗೆ ತಿಳಿಯುತ್ತಿರಲಿಲ್ಲ. ಮನುಷ್ಯ ಕುಬ್ಜನಾಗುತ್ತಿದ್ದ. ತಂತ್ರಜ್ಞಾನದಿಂದ ಭೂಮಿ- ಆಕಾಶ, ಪಾತಾಳ ಒಂದಾಗಿದೆ. ಸಾಕಷ್ಟು ವಿಚಾರಗಳು ಕ್ಷಣಮಾತ್ರದಲ್ಲಿ …
-
News
ಆನ್ಲೈನ್ ಪಾವತಿಯಲ್ಲಿನ ವಂಚನೆ ತಡೆಯಲು ಹೊಸ ಯೋಜನೆ ರೂಪಿಸಿದ ಆರ್ಬಿಐ | ಇನ್ನಾದರೂ ಬೀಳಲಿದೆಯೇ ಈ ರೀತಿಯ ವಂಚನೆಗಳಿಗೆ ಬ್ರೇಕ್ ??
by ಹೊಸಕನ್ನಡby ಹೊಸಕನ್ನಡಇತ್ತೀಚಿಗೆ ಆನ್ಲೈನ್ ಪಾವತಿಗಳಲ್ಲಿ ಹೆಚ್ಚೆಚ್ಚು ವಂಚನೆಗಳು ಆಗುತ್ತಿವೆ. ಕಾರ್ಡ್ ಪಿನ್ ಗಳು, ಒಟಿಪಿಗಳು, ಪಾಸ್ ವರ್ಡ್ ಮುಂತಾದವುಗಳಿಂದ ವಂಚಕರು ದುಡ್ಡು ಕೊಳ್ಳೆ ಹೊಡೆಯುವ ಪ್ರಸಂಗಗಳು ಮುನ್ನೆಲೆಗೆ ಬರುತ್ತಿವೆ. ಹಾಗಾಗಿ ಆನ್ಲೈನ್ ಪಾವತಿಯಲ್ಲಾಗುತ್ತಿರುವ ಕೆಲ ವಂಚನೆ ಬಗ್ಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ …
-
News
ಈ ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅವಕಾಶ ನೀಡಲು ಹೊಸ ಉಪಾಯದಲ್ಲಿದೆ ಬೆಂಗಳೂರು ಬಿಬಿಎಂಪಿ!!ಅನುಮತಿ ವಿಚಾರದಲ್ಲಿ ಎದ್ದ ಗೊಂದಲಕ್ಕೆ ಚೀಟಿ ಎತ್ತುವ ಮೂಲಕ ಉತ್ತರಿಸಲಿದೆ ಬಿಬಿಎಂಪಿ
by ಹೊಸಕನ್ನಡby ಹೊಸಕನ್ನಡಗಣೇಶ ಹಬ್ಬಕ್ಕೆ ಇನ್ನೇನು ಎರಡೇ ದಿನಗಳು ಬಾಕಿ ಉಳಿದಿದ್ದು, ಸರ್ಕಾರದ ನಿಯಮಗಳ ಪ್ರಕಾರ ಆಚರಣೆಗೆ ಅವಕಾಶ ಕಲ್ಪಿಸಲಾಗಿದ್ದರೂ ಬೆಂಗಳೂರಿನಲ್ಲಿ ಮಾತ್ರ ಗಣೇಶ ಮೂರ್ತಿ ಯನ್ನು ಕೂರಿಸುವಲ್ಲಿ ಸಾರ್ವಜನಿಕರ ಮಧ್ಯೆ ಕೊಂಚ ಭಿನ್ನಾಭಿಪ್ರಾಯವಿದ್ದು, ಎಲ್ಲಾ ಗೊಂದಲಕ್ಕೂ ಬಿಬಿಎಂಪಿ ತೆರೆಎಳೆಯಬೇಕಾಗಿದೆ. ಸರ್ಕಾರದ ಆದೇಶದ ಪ್ರಕಾರ …
-
latestNews
ತಾಲಿಬಾನಿಗಳ ಹಾದಿಯಲ್ಲಿ ಇದೀಗ ಪಾಕಿಸ್ತಾನ | ಅಲ್ಲಿನ ಹೆಣ್ಣುಮಕ್ಕಳಿಗೂ ಶುರುವಾಯಿತು ನಿಷೇಧಗಳ ಹೇರಿಕೆ !!
by ಹೊಸಕನ್ನಡby ಹೊಸಕನ್ನಡಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಆಕ್ರಮಣ ಆಗುತ್ತಿದ್ದಂತೆಯೇ ಮಹಿಳೆಯರ ಮೇಲೆ ಇನ್ನಿಲ್ಲದ ಹೇರಿಕೆ, ಅತ್ಯಂತ ಕ್ರೂರ ಎನಿಸುವಂಥ ಷರತ್ತುಗಳನ್ನು ವಿಧಿಸಿರುವುದು ಈಗ ಜಗಜ್ಜಾಹೀರವಾಗಿದೆ. ಇದರ ಬೆನ್ನಲ್ಲೇ ತಾಲಿಬಾನಿಗಳ ಹಾದಿಯನ್ನು ಪಾಕಿಸ್ತಾನ ತುಳಿಯಲು ಶುರು ಮಾಡಿದ್ದು, ಹೇರಿಕೆಗಳಿಗೆ ಮುನ್ನುಡಿ ಬರೆಯುತ್ತಿದೆ. ಪಾಕಿಸ್ತಾನದ ಫೆಡರಲ್ ಆಪ್ ಎಜುಕೇಶನ್(ಎಫ್ಡಿಇ) …
-
News
ಕರಾವಳಿಯಲ್ಲಿ ಬಿರುಸುಗೊಂಡ ಮುಂಗಾರು | ಇಂದಿನಿಂದ 3 ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗುವ ಸೂಚನೆ | ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
by ಹೊಸಕನ್ನಡby ಹೊಸಕನ್ನಡರಾಜ್ಯದಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ಮುಂಗಾರು ಬಿರುಸು ಪಡೆದುಕೊಂಡಿದ್ದು, ಈ ತಿಂಗಳ ಆರಂಭದಿಂದಲೂ ರಾಜ್ಯದೆಲ್ಲೆಡೆ ಎಡೆಬಿಡದೆ ಮಳೆ ಸುರಿಯುತ್ತಿದೆ. ಹಾಗೆಯೇ ಇಂದಿನಿಂದ ಮಳೆಯ ತೀವ್ರತೆ ಇನ್ನೂ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದೆಲ್ಲೆಡೆ …
-
News
ಇನ್ಮುಂದೆ ಸ್ಮಾರ್ಟ್ ಫೋನ್ ಡಿಸ್ಪ್ಲೇ ಒಡೆದರೆ ಚಿಂತೆ ಮಾಡೋ ಅಗತ್ಯವಿಲ್ಲಾ!!| ಹೊಸದಾಗಿ ಬರಲಿದೆ
ಬಿರುಕು ಬಿಟ್ಟರೆ ಸ್ವಯಂ ಜೋಡಣೆಯಾಗೋ ಸ್ಮಾರ್ಟ್ ಡಿಸ್ಪ್ಲೇby ಹೊಸಕನ್ನಡby ಹೊಸಕನ್ನಡತಮ್ಮ ತಮ್ಮ ಮೊಬೈಲ್ ಫೋನ್ ಎಂದರೆ ಯಾರಿಗೆ ಪ್ರೀತಿಯಿಲ್ಲ ಹೇಳಿ. ಅದಕ್ಕೆ ಕಿಂಚಿತ್ತು ಸ್ಕ್ರ್ಯಾಚ್ ಅಥವಾ ಯಾವುದೇ ರೀತಿಯ ತೊಂದರೆಯಾಗಬಾರದೆಂದು ಸದಾ ಜೋಪಾನವಾಗಿಯೇ ನೋಡಿಕೊಳ್ಳುತ್ತೇವೆ. ಒಂದೊಮ್ಮೆ ಕೈಜಾರಿ ಫೋನ್ ಬಿತ್ತೆಂದರೆ ಸಾಕು ಆಕಾಶ ಭೂಮಿ ಒಂದು ಮಾಡುತ್ತೇವೆ. ಯಾಕೆಂದರೆ ಎಲ್ಲರೂ ಮುಖ್ಯವಾಗಿ …