Mithun Chakraborty: ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
Big Boss season 11: ಕಿಚ್ಚ ಸುದೀಪ್ ನೇತೃತ್ವದಲ್ಲಿ ಕನ್ನಡ ಬಿಗ್ಬಾಸ್ ಸೀಸನ್ 11 (Bigg Boss Kannada)ಕ್ಕೆ ಭರ್ಜರಿ ಓಪನಿಂಗ್ ಸಿಕ್ಕಿದೆ. ಈ ಬಾರಿಯ ಕಂಟೆಸ್ಟ್ಟ್ ವಿಶೇಷ ಹಾಗೂ ಬೇರೆ ಬೇರೆ ಝೋನರ್ನಿಂದ ಬಂದಿದ್ದಾರೆ.
Weather Forecast: ದೆಹಲಿ ಎನ್ಸಿಆರ್ನಲ್ಲಿ ಹವಾಮಾನ ಮತ್ತೊಮ್ಮೆ ಸಾಮಾನ್ಯವಾಗಿದೆ. ದೆಹಲಿಯ ತಾಪಮಾನ ನಿರಂತರವಾಗಿ ಹೆಚ್ಚುತ್ತಿದೆ, ಆದರೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
Tirupati: ದಸರಾ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳ ಜೊತೆ ತಿರುಪತಿ(Tirupati)ಗೆ ತೆರಳುವ ಭಕ್ತರಿಗೇನೂ ಕಡಿಮೆಯಿಲ್ಲ. ಇಂತಹವರು ಆನ್ಲೈನ್ನಲ್ಲಿ ಟಿಕೆಟ್ ಬುಕ್ ಮಾಡದಿದ್ದರೂ ಟಿಟಿಡಿ, ಎಸ್ಎಸ್ಡಿ (ಸ್ಲಾಟೆಡ್ ಸರ್ವ ದರ್ಶನ), ದಿವ್ಯ ದರ್ಶನ, ಉಚಿತ…
Mallikharjuna Kharge: ಮೋದಿಯನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ನಾನು ಸಾಯಲ್ಲ ಎಂದು ಹೇಳುತ್ತಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು(Mallikharjun Kharge) ವೇದಿಕೆಯ ಮೇಲೆಯೇ ಕುಸಿದು ಬಿದ್ದ ವಿಚಿತ್ರ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ.
Bigg Boss Kannad-11 ಗ್ರಾಂಡ್ ಓಪನಿಂಗ್ ಪಡೆದುಕೊಂಡಿದೆ. ಕಿಚ್ಚನ ನೇತೃತ್ವದಲ್ಲಿ ಅಭ್ಯರ್ಥಿಗಳ ಮನೆಹೊಕ್ಕಿದ್ದಾರೆ. ಅಚ್ಚರಿ ಏನಂದ್ರೆ ಈ ಸಲ ಬಿಗ್ ಬಾಸ್(Bigg Boss), ನಾಡಿನ ಜನ ಊಹೆ ಕೂಡ ಮಾಡಿರದಂತ ಕೆಲವು ವ್ಯಕ್ತಿಗಳನ್ನು ಕಂಟೆಸ್ಟೆಂಟ್ ಆಗಿ ಸೆಲೆಕ್ಟ್ ಮಾಡಿದೆ.
BBK Season 11: ಹಿಂದೂ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿರುವ ಕರಾವಳಿಯ ಚೈತ್ರಾ ಕುಂದಾಪುರ ಅವರಿಗೆ ಬಿಗ್ಬಾಸ್ ಕನ್ನಡ ಸೀಸನ್ 11 ರ ಟಿಕೆಟ್ ದೊರಕಿದೆ. 14 ನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿಯಾಗಿದೆ.
ಉದ್ಯಮಿ ಗೋವಿಂದಬಾಬು ಪೂಜಾರಿ ಎಂಬುವವರಿಗೆ ಬೈಂದೂರು ವಿಧಾನಸಭಾ…