Weather report: ಕಾಸರಗೋಡು(Kasaragodu), ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬೆಳಿಗ್ಗೆಯಿಂದಲೇ ಬಿಟ್ಟು ಬಿಟ್ಟು ತುಂತುರು ಮಳೆ(Rain) ಹಾಗೂ ಮಧ್ಯಾಹ್ನ ನಂತರ, ಸಂಜೆ ಹಾಗೂ ರಾತ್ರಿ ಮಳೆ ಸ್ವಲ್ಪ ಜಾಸ್ತಿಯಾಗುವ ಮುನ್ಸೂಚೆನೆ ಇದೆ.
Darshan: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ (Renukaswamy murder Case) ದರ್ಶನ್ ಜೈಲು ಪಾಲಾಗಿ ಸುಮಾರು 3 ತಿಂಗಳು ಕಳೆದಿದೆ. ದರ್ಶನ್ ನನ್ನು ಬಿಡಿಸಲು ಪತ್ನಿ ವಿಜಯಲಕ್ಷ್ಮೀ ಹರಸಾಹಸ ಪಡುತ್ತಿದ್ದಾರೆ. ಆದರೂ ದರ್ಶನ್(Darshan) ಗೆ ಬಿಡುಗಡೆಯ ಭಾಗ್ಯವಂತೂ ಸಧ್ಯಕ್ಕಿಲ್ಲ ಅನಿಸುತ್ತೆ.
Bigg Boss: ಸುಮಾರು 10 ವರ್ಷಗಳ ಕಾಲ ಬಿಗ್ ಬಾಸ್(Bigg Boss) ಶೋನ ನಿರೂಪಕರಾಗಿ ಅಭಿಮಾನಿಗಳ, ವೀಕ್ಷಕರ ಮನ ಗೆದ್ದಿರುವ ಕಿಚ್ಚ ಸುದೀಪ್(Kiccha Sudeep) ಇದೀಗ ಮುಂದಿನ ಸೀಸನ್ ಮೂಲಕ ಬಿಗ್ ಬಾಸ್ ಗೆ ವಿದಾಯ ಘೋಷಿಸಿದ್ದಾರೆ. ಆದರೆ ಇದರ ಹಿಂದೆ ಬೇರೆಯೇ ಬಲವಾದ ಕಾರಣವಿದೆ ಎಂದು…
Toilet Cleaning: ಮನೆಯಲ್ಲಿ ಬಾತ್ ರೂಮ್, ಟಾಯ್ಲೆಟ್ ತೊಳೆದು ಕ್ಲೀನ್( Toilet Cleaning)ಮಾಡೋದೇ ಮನೆಮಂದಿಗೆ ದೊಡ್ಡ ಸಾಹಸ ಮಾಡಿದಂತೆ. ಯಾಕೆಂದರೆ ಅದನ್ನು ಎಷ್ಟೇ ತೊಳೆದರೂ ಅದು ತೊಳೆದಂತೆ ಭಾಸವಾಗವುದಿಲ್ಲ. ಎಷ್ಟು ಉಜ್ಜಿದರೂ ತೊಳೆಯದಂತೆ ತೋರುತ್ತದೆ. ಆದರೆ ನಾವು ಹೇಳೋ ಈ ಟಿಪ್ಸ್ ಬಳಸಿದರೆ…
Vijayapura: ರಾಜ್ಯದ ರಾಜಕೀಯದಲ್ಲಿ 'ಸಿಡಿ' ವಿಚಾರ ಆಗಾಗ ಸದ್ದುಮಾಡುತ್ತದೆ. ಒಬ್ಬ ರಾಜಕೀಯ ನಾಯಕನ ಮಾನ, ಮರ್ಯಾದೆ ಹರಾಜಾಕಲು ಇದು ಕೆಲವರಿಗೆ ದಿವ್ಯಾಸ್ತ್ರವಿದ್ದಂತೆ ಅನ್ನಬಹುದು. ಈ ಜಾಲಕ್ಕೆ ಸಿಲುಕಿ ಅನೇಕರು ಏನೆಲ್ಲಾ ಆದರು ಎಂದು ನಾವು ನೋಡಿದ್ದೇವೆ. ಆದರೀಗ ಅಚ್ಚರಿ ಎಂಬಂತೆ ಹಿಂದೂ ಫೈರ್…
Bigg Boss: ಸುಮಾರು 10 ವರ್ಷಗಳ ಕಾಲ ಬಿಗ್ ಬಾಸ್(Bigg Boss) ಶೋನ ನಿರೂಪಕರಾಗಿ ಅಭಿಮಾನಿಗಳ, ವೀಕ್ಷಕರ ಮನ ಗೆದ್ದಿರುವ ಕಿಚ್ಚ ಸುದೀಪ್ ಇದೀಗ ಮುಂದಿನ ಸೀಸನ್ ಮೂಲಕ ಬಿಗ್ ಬಾಸ್ ಗೆ ವಿದಾಯ ಘೋಷಿಸಿದ್ದಾರೆ. ಆದರೆ ಇದರ ಹಿಂದೆ ಬೇರೆಯೇ ಬಲವಾದ ಕಾರಣವಿದೆ ಎಂದು ವಿಶ್ಲೇಷಿಸಲಾಗುತ್ತಿದೆ.…
Weather report: ಕಾಸರಗೋಡು(Kasaragodu), ದಕ್ಷಿಣ ಕನ್ನಡ(Dakshina Kannada) ಹಾಗೂ ಉಡುಪಿ(Udupi) ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಧ್ಯಾಹ್ನ ನಂತರ, ಸಂಜೆಯಿಂದ ಬಿಟ್ಟು ಬಿಟ್ಟು ವಾಯುಭಾರ ಕುಸಿತದ(Depression) ಮಳೆ(Rain) ಆರಂಭವಾಗುವ ಮುನ್ಸೂಚನೆ ಇದೆ.