ಮೆಲ್ಕಾರ್‌: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು, ನಾಲ್ವರಿಗೆ ಗಾಯ

ಪುತ್ತೂರು/ ಬಂಟ್ವಾಳ: ಮಧ್ಯಾಹ್ನ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ತಾಲೂಕಿನ ಮೆಲ್ಕಾರ್‌ ಸಮೀಪ ಇಂದು ನಡೆದಿದೆ.

ಉಪ್ಪಿನಂಗಡಿ: ಅಪ್ರಾಪ್ತ ಬಾಲಕಿಗೆ ಕಿರುಕುಳ: ಕಾಮುಕ ಅರೆಸ್ಟ್‌

ಉಪ್ಪಿನಂಗಡಿ: ಶಾಲಾ ಕಾಲೇಜುಗಳಿಗೆ ತೆರಳುವ ಅಪ್ರಾಪ್ತ ಬಾಲಕಿಯರನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಘಟನೆಯೊಂದು ಉಪ್ಪಿನಂಗಡಿಯಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಅಪ್ರಾಪ್ತ ಬಾಲಕಿಯನ್ನು ಕಳೆದ ಎರಡು ತಿಂಗಳಿನಿಂದ ಹಿಂಬಾಲಿಸಿ ಮನೆಗೆ ಬರಲು ಪೀಡಿಸುತ್ತಿದ್ದ ಈತನನ್ನು ಇದೀಗ

AI: ದರ್ಶನ್ ‘ಡೆವಿಲ್’ ಚಿತ್ರ ಪ್ರಚಾರಕ್ಕೆ ರಾಜಕಾರಣಿಗಳ ಸಾತ್? ವಿಡಿಯೋ ವೈರಲ್

AI: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ಚೊಚ್ಚಲ ಚಲನಚಿತ್ರವಾದ 'ಡೆವಿಲ್' ಪ್ರಚಾರಕ್ಕೆ ಇದೀಗ ರಾಜಕಾರಣಿಗಳು ಸಾತ್. ಈ ಕುರಿತಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಹೌದು, ದರ್ಶನ್ ಅವರ ಡೆವಿಲ್ ಮುಂದಿನ ವಾರದಲ್ಲಿ ತೆರೆ ಕಾಣಲಿದೆ

RBI: ದೇಶದ ಈ 3 ಬ್ಯಾಂಕುಗಳು ಅತ್ಯಂತ ಸುರಕ್ಷಿತ – RBI ಘೋಷಣೆ

RBI: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂತಹ ಈ ಮೂರು ಬ್ಯಾಂಕುಗಳು ದೇಶದಲ್ಲಿಯೇ ಅತ್ಯಂತ ಸುರಕ್ಷಿತವಾದವು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಘೋಷಿಸಿದೆ. ಹೌದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), HDFC ಬ್ಯಾಂಕ್ ಮತ್ತು ICICI ಬ್ಯಾಂಕ್. RBI ಈ ಮೂರನ್ನು ದೇಶದ ಅತ್ಯಂತ

ಮಂಗಳೂರಿನಲ್ಲಿ ಕನಚೂರು ಕ್ಲಾಕ್‌ ಟವರ್‌ ವೃತ್ತ ಉದ್ಘಾಟನೆ ಮಾಡಿದ ಸಿಎಂ

ಮಂಗಳೂರು: ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕನಚೂರು ಕ್ಲಾಕ್‌ ಟವರ್‌ ವೃತ್ತ ಉದ್ಘಾಟನೆ ಮಾಡಿದರು. ಇಂದು ಸಿಎಂ ಸಿದ್ದರಾಮಯ್ಯ ಅವರು ಭೇಟಿ ನೀಡಿದ್ದು, ಮಂಗಳೂರಿನ ದೇರಳಕಟ್ಟೆ ಸಮೀಪದ ಕನಚೂರು ಕ್ಲಾಕ್‌ ಟವರ್‌ ವೃತ್ತವನ್ನು ಉದ್ಘಾಟನೆ ಮಾಡಿ ಶುಭ ಹಾರೈಸಿದರು. ವಿಧಾನಸಭಾ ಸ್ಪೀಕರ್‌

Karnataka Gvt : ರಾಜ್ಯದ ಅರ್ಚಕರ ಮಕ್ಕಳಿಗೆ ಒಂದು 1ಲಕ್ಷ ಪ್ರೋತ್ಸಾಹ ಧನ ಘೋಷಸಿದ ಸರ್ಕಾರ – ಹೀಗೆ ಅರ್ಜಿ…

Karnataka Gvt : ಮುಜರಾಯಿ ಇಲಾಖೆಯ ಅಧೀನದಲ್ಲಿ ಬರುವ ರಾಜ್ಯದ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರ ಮಕ್ಕಳಿಗೆ ಕರ್ನಾಟಕ ಸರ್ಕಾರವು ಒಂದು ಲಕ್ಷ ಪ್ರೋತ್ಸಾಹ ಧನವನ್ನು ಘೋಷಿಸಿದೆ. ಹೌದು, ಅರ್ಚಕರು, ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 2024-25 ಸಾಲಿಗೆ ಪ್ರೋತ್ಸಾಹಧನ

Helicopter: ಒಂದು ಗಂಟೆಗೆ ಹೆಲಿಕಾಪ್ಟರ್ ಬಾಡಿಗೆ ಪಡೆಯಲು ಎಷ್ಟು ಹಣ ಬೇಕು?

Helicopter: ಹಲವು ಮಂದಿಗೆ ಹೆಲಿಕಾಪ್ಟರ್ ಅಥವಾ ವಿಮಾನದಲ್ಲಿ ಹೋಗಬೇಕೆಂಬ ಆಸೆ ಇರುತ್ತದೆ. ಆದರೆ ಅನೇಕರಿಗೆ ಇದು ಕನಸಾಗಿಯೇ ಉಳಿದುಬಿಡುತ್ತದೆ. ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಜನರು ಸಹ ವಿಮಾನ ಅಥವಾ ಹೆಲಿಕಾಪ್ಟರ್‌ ಬಳಕೆ ಮಾಡುವಂತೆ ವ್ಯವಸ್ಥೆ ನಿರ್ಮಾಣ ಆಗಿದೆ. ಅಂದರೆ ಖಾಸಗಿ ಕಾರ್ಯಕ್ರಮ

Ranaveer Singh: ದೈವವನ್ನು ದೆವ್ವ ಎಂದು ಅಣಕಿಸಿದ ವಿಚಾರ – ರಣವೀರ್ ಸಿಂಗ್ ವಿರುದ್ಧ FIR ದಾಖಲು!!

Ranaveer Singh: ಗೋವಾದಲ್ಲಿ ನಡೆದ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಮಾರೋಪ ಸಮಾರಂಭದಲ್ಲಿ ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕಾಂತಾರದ ದೈವವನ್ನು ದೆವ್ವ ಎಂದು ಕರೆದಿದ್ದರು. ಅಲ್ಲದೆ ರಿಷಬ್ ಶೆಟ್ಟಿ ನಟನೆಯನ್ನು ಕಣ್ಣಗಲಿಸಿ ತಮಾಷೆ ಕೂಡ ಮಾಡಿದ್ದರು. ಇದು ರಾಜ್ಯದಲ್ಲಿ ಭಾರಿ

Janvi: ಬಿಗ್ ಬಾಸ್ ಮನೆಗೆ ಹೋಗಲು ಜಾನ್ವಿ ಖರ್ಚು ಮಾಡಿದ್ದೆಷ್ಟು?

Janvi: 'ಬಿಗ್ ಬಾಸ್ ಕನ್ನಡ ಸೀಸನ್ 12' ಮನೆಯಿಂದ ಕಳೆದ ವಾರ ಅಂತ್ಯ ಜಾನವಿ ಅವರು ಎಲಿಮಿನೇಟ್ ಆಗಿ ಹೊರ ಬಂದಿದ್ದಾರೆ. ಬಳಿಕ ಅವರನ್ನು ಮನೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸಿ ಮನೆಗೆ ಕರೆದುಕೊಳ್ಳಲಾಯಿತು. ನಂತರದಲ್ಲಿ ಅನೇಕ ಮಾಧ್ಯಮಗಳು ಅವರನ್ನು ಸಂದರ್ಶನ ಮಾಡುತ್ತಿವೆ. ಈ ವೇಳೆ ಅವರು ಬಿಗ್

ಶಿವಮೊಗ್ಗ: ಹೊಳೆಹೊನ್ನೂರು ಸಮೀಪದ ಹನುಮಂತಾಪುರದಲ್ಲಿ ನವವಿವಾಹಿತ ರಮೇಶ್‌ (30) ಸೋಮವಾರ ಹೃದಯಾಘಾತದಿಂದ ಸಾವಿಗೀಡಾಗಿದ್ದಾರೆ. ಭಾನುವಾರ (ನ.30) ಹರಪ್ಪನಹಳ್ಳಿ ಸಮೀಪದ ಬಂಡ್ರಿಯ ಮಧುವನ್ನು ವರಿಸಿದ್ದ ರಮೇಶ್‌ ಅವರು ಸೋಮವಾರ (ಡಿ.1) ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮದುವೆ ನಂತರ