News Kodagu: ಕೊಡಗು: ಹಾರಂಗಿ ಜಲಾಶಯದ ನೀರಿನ ಮಟ್ಟ! ಕಾವ್ಯ ವಾಣಿ Jul 1, 2025 Kodagu: ಕೊಡಗಿನ (Kodagu) ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಸೋಮವಾರದಂದು ನೀರಿನ ಮಟ್ಟ 2851.16 ಅಡಿಗಳು.
News Puttur: ಪುತ್ತೂರು: ಪ್ರೀತಿ ನೆಪದಲ್ಲಿ ದೈಹಿಕ ಸಂಪರ್ಕ: ಪತ್ರಿಕಾಗೋಷ್ಠಿಯಲ್ಲಿ ನಮಗೆ ನ್ಯಾಯ ದೊರಕಿಸಿ ಕೊಡಿ ಎಂದ… ಕಾವ್ಯ ವಾಣಿ Jun 30, 2025 Puttur: ಇತ್ತೀಚೆಗೆ ಬಿಜೆಪಿ ಮುಖಂಡರೊಬ್ಬರ ಪುತ್ರನಿಂದ ಅತ್ಯಾಚಾರಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ್ದ ಸಂತ್ರಸ್ತೆಯ ತಾಯಿ ನಮಗೆ ನ್ಯಾಯ ದೊರಕಿಸಿಕೊಡುವಂತೆ ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದ್ದಾರೆ.
Crime Crime: ಮಣಿಪಾಲ: ಆನ್ಲೈನ್ನಲ್ಲಿ ಹೋಟೆಲ್ ಬುಕ್ಕಿಂಗ್ ಹೆಸರಿನಲ್ಲಿ ವಂಚನೆ! ಕಾವ್ಯ ವಾಣಿ Jun 30, 2025 Crime: ಆನ್ಲೈನ್ ಹೋಟೆಲ್ ಬುಕ್ಕಿಂಗ್ ಹೆಸರಿನಲ್ಲಿ ಸಾವಿರಾರು ರೂ. ವಂಚಿಸಿರುವ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Jobs ECIL Recruitment 2025: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ನಲ್ಲಿ ಅಪ್ರೆಂಟಿಸ್ಗಳ ನೇಮಕಾತಿ;… ಕಾವ್ಯ ವಾಣಿ Jun 30, 2025 ECIL Recruitment 2025: ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL Recruitment 2025) ಅಪ್ರೆಂಟಿಸ್ ಹುದ್ದೆಗಳ
News Sullia: 2025ನೇ ಸಾಲಿನ ವಿಎಸ್ಕೆ ಮಾಧ್ಯಮ ಪ್ರಶಸ್ತಿ ಪ್ರದಾನ: ಸುಳ್ಯದ ಮೂವರು ಪತ್ರಕರ್ತರಿಗೆ ಪ್ರಶಸ್ತಿ ಕಾವ್ಯ ವಾಣಿ Jun 30, 2025 Sullia: ರಾಜ್ಯದ ಸುದ್ದಿ ಸಂವಹನ ಸಂಸ್ಥೆ ವಿಶ್ವ ಸಂವಾದ ಕೇಂದ್ರ ಕರ್ನಾಟಕ ವರ್ಷಂಪ್ರತಿ ಕೊಡಮಾಡುವ ವಿಎಸ್ಕೆ ಮಾಧ್ಯಮ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಬಸವನಗುಡಿಯ
Crime Crime: ಲಂಡನ್ನಲ್ಲಿ ಉದ್ಯೋಗ ಕೊಡಿಸುವುದಾಗಿ ಲಕ್ಷಲಕ್ಷ ವಂಚಸಿ ಹತ್ಯೆ! ಕಾವ್ಯ ವಾಣಿ Jun 30, 2025 Crime: ಎಂಎಸ್ಸಿ ಇನ್ ಅಗ್ರಿಕಲ್ಚರ್ ಪದವಿ ಮಾಡಿ ಖಾಸಗಿ ಕೋಚಿಂಗ್ ಸೆಂಟರ್ನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದ ಪದವೀಧರನಿಗೆ ಲಂಡನ್ನಲ್ಲಿ ಕೆಲಸ ಕೊಡುತ್ತೇನೆ, ಲಕ್ಷ ಲಕ್ಷ
News Karnataka: ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿ ಪ್ರತಿಭಾ ಕುಳಾಯಿ ನೇಮಕ ಕಾವ್ಯ ವಾಣಿ Jun 30, 2025 Karnataka: ಮಾಜಿ ಮನಪಾ ಸದಸ್ಯೆ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರನ್ನು ರಾಜ್ಯ ಹಿಂದುಳಿದ ವರ್ಗಗಳ
News Belthangady: ಬೆಳ್ತಂಗಡಿ: ವಾಣಿ ಕಾಲೇಜಿನ ಮೋಹಿತ್ ಗೆ ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ! ಕಾವ್ಯ ವಾಣಿ Jun 30, 2025 Belthangady: ಅಂತರಾಷ್ಟ್ರೀಯ ವಿಶ್ವ ಯೋಗ ದಿನಾಚರಣೆಯ ಅಂಗವಾಗಿ, ಶ್ರೀ ಬಸವರಲಿ ಯೋಗ ಪ್ರತಿಷ್ಠಾನ ನಂಜನಗೂಡು ಮೈಸೂರು ಅವರು ನಡೆಸಿದ ರಾಜ್ಯ ಮಟ್ಟದ
News Puttur: ಪುತ್ತೂರು ಸರಕಾರಿ ಆಸ್ಪತ್ರೆ : ನಾಲ್ವರು ವೈದ್ಯರು ವರ್ಗಾವಣೆ! ಕಾವ್ಯ ವಾಣಿ Jun 30, 2025 Puttur: ಪುತ್ತೂರು (Puttur) ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾಜ್ಯೋತಿ ಪುತ್ತೂರಾಯ ಅವರು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ, ಅರಿವಳಿಕೆ ತಜ್ಞೆ ಡಾ. ಜಯಕುಮಾರಿ
News Indian Railway: ಜುಲೈ 1 ರಿಂದ ರೈಲು ಹೊರಡುವ 8 ಗಂಟೆಯ ಮೊದಲು ರಿಸರ್ವೇಷನ್ ಚಾರ್ಟ್ ಬಿಡುಗಡೆ : ಭಾರತೀಯ ರೈಲ್ವೆ… ಕಾವ್ಯ ವಾಣಿ Jun 30, 2025 Indian Railway: ಪ್ರಸ್ತುತ 4 ಗಂಟೆಯ ಮೊದಲು ರಿಸರ್ವೇಷನ್ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದ್ದು ಆದರೆ ಜುಲೈ 1 ರಿಂದ ರೈಲು ಹೊರಡುವ 8 ಗಂಟೆಯ ಮೊದಲು