Karnataka: ಕರ್ನಾಟಕ (Karnataka) ರಾಜ್ಯದ ವಿಕಲಚೇತನರಿಗೆ ರಾಜ್ಯಾದ್ಯಂತ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲು ಮಾಚ್-2025ರ ಬಜೆಟ್ ನಲ್ಲಿ ಅನೋಮದಿನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ.
Free bus: ಮೂಡುಬಿದಿರೆ ಪುತ್ತಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಭಕ್ತರಿಗೆ, ಮಾ 2,3,6 ರಂದು ಮೂಡುಬಿದಿರೆ ಬಸ್ ನಿಲ್ದಾಣದಿಂದ ಪುತ್ತಿಗೆ ಕ್ಷೇತ್ರಕ್ಕೆ ಹೋಗಿ ಬರಲು ಉಚಿತ ಪ್ರಯಾಣದ (Free bus) ವ್ಯವಸ್ಥೆಯನ್ನು ಮೂಡುಬಿದಿರೆ ಬಸ್ಸು ಮಾಲಕರ ಸಂಘ ಕಲ್ಪಿಸಿದೆ.
Ujire: ಉಜಿರೆಯ (Ujire) ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಹಿರಿಯ ಅಧ್ಯಾಪಕ ಡಾ.ವಿಶ್ವನಾಥ ಪಿ ನೇಮಕಗೊಂಡಿದ್ದಾರೆ. ಡಾ.ಕುಮಾರ ಹೆಗ್ಡೆ ಅವರ ವಯೋಸಹಜ ನಿವೃತ್ತಿಯಿಂದ ತೆರವಾಗಿದ್ದ ಪ್ರಾಂಶುಪಾಲರ ಹುದ್ದೆಗೆ ವಿಶ್ವನಾಥ ಅವರು ಆಯ್ಕೆಯಾಗಿದ್ದಾರೆ.
Accident: ಫೆ. 28 ರಂದು ರಾತ್ರಿ ಗೋಣಿಕೊಪ್ಪಲು ಕಡೆಗೆ ಸಂಚರಿಸುತ್ತಿದ್ದ ಇಗ್ನೀಸ್,ವಾಹನ ಗೋಣಿಕೊಪ್ಪಲು ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ರಭಸವಾಗಿ ಡಿಕ್ಕಿ ಹೊಡೆದ ಸಂದರ್ಭ ಗೋಣಿಕೊಪ್ಪಲು ಕಡೆಯಿಂದ ಬರುತ್ತಿದ್ದ ಇನ್ನೆರಡು ಪಿಕ್ ಅಪ್ ವಾಹನಗಳು ಅಪಘಾತಗೊಂಡ (Accident) ವಾಹನಕ್ಕೆ…
Scam: ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಸಂಚಾರ ನಿಯಮ ಉಲ್ಲಂಘನೆಯ ಚಲನ್ ಬಗ್ಗೆ ಬಂದ ವಾಟ್ಸಾಪ್ ಸಂದೇಶವನ್ನು ನಂಬಿದ ವ್ಯಕ್ತಿಯೊಬ್ಬರು "ವಾಹನ್ ಪರಿವಾಹನ್" ಎಂಬ ನಕಲಿ ಎಪಿಕೆ ಆ್ಯಪ್ ಡೌನ್ಲೋಡ್ ಮಾಡಿದ ಕಾರಣ ಅವರ ಕ್ರೆಡಿಟ್ ಕಾರ್ಡ್ ಖಾತೆಯಿಂದ 5.6 ಲಕ್ಷ ರೂ. ಕಳೆದುಕೊಂಡಿದ್ದಾರೆ.
Health: ಬಿಸಿಲಿನ ದಾಹಕ್ಕೆ ಕಲ್ಲಂಗಡಿ ಹಣ್ಣಿಗೆ ಬೇಡಿಕೆ ಜಾಸ್ತಿಯಾಗುತ್ತದೆ. ಕಲ್ಲಂಗಡಿಯಲ್ಲಿ ಹೆಚ್ಚು ನೀರಿನಾಂಶ ಇರುವುದರಿಂದ ಇದು ದೇಹದಲ್ಲಿ ನಿರ್ಜಲೀಕರಣ ಆಗದಂತೆ ನೋಡಿಕೊಳ್ಳುವುದರ ಜೊತೆಗೆ ದೇಹಕ್ಕೆ ತಂಪನ್ನು ನೀಡುತ್ತದೆ.